Advertisement
ಜೈಲು ನಂಬರ್ 7 ರ ಸೂಪರಿಂಟೆಂಡೆಂಟ್ ಆಗಿದ್ದ ಅಜಿತ್ ಕುಮಾರ್ ಅವರು ಸತ್ಯೇಂದ್ರ ಜೈನ್ ಅವರಿಗೆ ಜೈಲಿನಲ್ಲಿ ವಿಐಪಿ ಆತಿಥ್ಯವನ್ನು ನೀಡಿ ಸಹಕರಿಸುತ್ತಿದ್ದಾರೆ ಎಂದು ಜೈಲಿನಲ್ಲಿರುವ ಸುಕೇಶ್ ಚಂದ್ರಶೇಖರ್ ಆರೋಪಿಸಿದ ನಂತರ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ತನಿಖಾ ಸಮಿತಿಯ ಶಿಫಾರಸಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.
Advertisement
ತಿಹಾರ್ ಜೈಲಿನಲ್ಲಿ ಆಪ್ ನಾಯಕನಿಗೆ ವಿಐಪಿ ಆತಿಥ್ಯ : ಜೈಲು ಅಧೀಕ್ಷಕ ಅಮಾನತು
04:48 PM Nov 14, 2022 | Team Udayavani |
ಪ್ರೊಪೋಸಲ್ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !
Advertisement
Udayavani is now on Telegram. Click here to join our channel and stay updated with the latest news.