Advertisement

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

10:34 PM May 05, 2024 | Team Udayavani |

ಬೆಳ್ತಂಗಡಿ: ಮುಂಡಾಜೆಯ ಸೋಮಂತಡ್ಕ ಸಮೀಪದ ಅಂಬಡ್ತ್ಯಾರು ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಕಾಮಗಾರಿಗೆ ಮಣ್ಣು ಸಾಗಿಸುತ್ತಿದ್ದ ಗುತ್ತಿಗೆದಾರ ಕಂಪೆನಿಯ ಟಿಪ್ಪರ್‌ ಲಾರಿ ಢಿಕ್ಕಿ ಹೊಡೆದು ವಿದ್ಯುತ್‌ ಕಂಬ ಮುರಿದ ಘಟನೆ ರವಿವಾರ ಮಧ್ಯಾಹ್ನ ಸಂಭವಿಸಿದೆ.

Advertisement

ಪರಿಣಾಮ ಮುಂಡಾಜೆ ಗ್ರಾಮದ ಹಲವಡೆ ಸಂಜೆಯವರೆಗೂ ವಿದ್ಯುತ್‌ ವ್ಯತ್ಯಯ ಉಂಟಾಯಿತು. ಹೆದ್ದಾರಿ ಗುತ್ತಿಗೆದಾರ ಕಂಪೆನಿಯವರು ಮೆಸ್ಕಾಂನ ಸೂಚನೆಯಂತೆ ಹೊಸ ಕಂಬ ಅಳವಡಿಸಿಕೊಟ್ಟರು.

 

Advertisement

Udayavani is now on Telegram. Click here to join our channel and stay updated with the latest news.

Next