Advertisement

ಹರ್ ಫರ್ ತಿರಂಗ: ಕಿಚ್ಚ ಸುದೀಪ್ ಗೆ ಧ್ವಜ ನೀಡಿದ ನಳೀನ್ ಕುಮಾರ್

06:54 PM Aug 07, 2022 | Team Udayavani |

ಬೆಂಗಳೂರು: ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ದೇಶಾದ್ಯಂತ ಬಿಜೆಪಿಯಿಂದ ‘ಹರ್ ಫರ್ ತಿರಂಗ’ ಕಾರ್ಯಕ್ರಮ ಹಿನ್ನೆಲೆಯಲ್ಲಿ ನಟ ಕಿಚ್ಚ ಸುದೀಪ್ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ತ್ರಿವರ್ಣ ಧ್ವಜ ನೀಡಿದರು.

Advertisement

ಜೆಪಿ ನಗರದ ಖ್ಯಾತ ನಟ ಸುದೀಪ್ ಅವರ ನಿವಾಸಕ್ಕೆ ತೆರಳಿ ತ್ರಿವರ್ಣ ಧ್ವಜ ನೀಡಿದರು.

ಈ ಸಂದರ್ಭದಲ್ಲಿನ ಳೀನ್ ಕುಮಾರ್ ಕಟೀಲ್ ಅವರೊಂದಿಗೆ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ., ಶಾಸಕರಾದ ಸತೀಶ್ ರೆಡ್ಡಿ, ರಾಜ್ಯಸಭಾ ಸಂಸದ ಜಗ್ಗೇಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷರಾದ ಮಂಜುನಾಥ ಅವರು ಉಪಸ್ಥಿತರಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next