Advertisement

Tirthahalli; ಭೀಮನಕಟ್ಟೆ ನದಿಯಲ್ಲಿ ಇಬ್ಬರು ಯುವಕರು ನಾಪತ್ತೆ: ಶೋಧ

05:38 PM Sep 10, 2023 | Team Udayavani |

ತೀರ್ಥಹಳ್ಳಿ : ಭೀಮನಕಟ್ಟೆಯ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನಾಪತ್ತೆಯಾಗಿದ್ದು ನದಿಯಲ್ಲಿ ಮುಳುಗಿರುವ ಶಂಕೆ ವ್ಯಕ್ತವಾಗಿದೆ. ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗಿರುವ ಕಾರಣ ಕಾರ್ಯಾಚರಣೆಗೆ ಕಷ್ಟವಾಗುತ್ತಿದೆ.

Advertisement

ಬೆಂಗಳೂರಿನಿಂದ ಪ್ರವಾಸಕ್ಕೆ ಬಂದಿದ್ದ ಯುವಕರಿಬ್ಬರು ಈಜಲು ಹೋಗಿ ನಾಪತ್ತೆಯಾಗಿದ್ದಾರೆ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಗೌತಮ್ (27) ಹಾಗೂ ಸಂಜಯ್ (25) ನಾಪತ್ತೆಯಾಗಿರುವ ಯುವಕರು. ತೀವ್ರ ಶೋಧ ಕಾರ್ಯಾಚರಣೆ ನೆಡೆಯುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next