Advertisement

TMC: ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ತನಿಖೆ

09:16 PM Oct 17, 2023 | Pranav MS |

ನವದೆಹಲಿ: ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಕೇಳಿಬಂದಿರುವ “ಪ್ರಶ್ನೆಗಾಗಿ ಲಂಚ’ ಆರೋಪ ಕುರಿತ ಪ್ರಕರಣದ ತನಿಖೆಯನ್ನು ಲೋಕಸಭೆಯ ಎಥಿಕ್ಸ್‌ ಕಮಿಟಿ ನಡೆಸಲಿದೆ. ಈ ಬಗ್ಗೆ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ವಹಿಸಿದ್ದಾರೆ. “ಇದು ಸ್ವಾಗತಾರ್ಹ ಕ್ರಮ. ಆದರೆ ಮೊದಲು ನಿಶಿಕಾಂತ್‌ ದುಬೆ ವಿರುದ್ಧದ ಆರೋಪಗಳ ತನಿಖೆಯನ್ನು ಲೋಕಸಭೆ ಸ್ಪೀಕರ್‌ ಪೂರ್ಣಗೊಳಿಸಿದ ನಂತರ, ಈ ಪ್ರಕರಣವನ್ನು ಅವರು ಕೈಗೆತ್ತಿಕೊಳ್ಳಬೇಕು’ ಎಂದು ಮಹುವಾ ಮೊಯಿತ್ರಾ ಹೇಳಿದ್ದಾರೆ.

Advertisement

ಇನ್ನೊಂದೆಡೆ, ಸಂಸದ ನಿಶಿಕಾಂತ್‌ ದುಬೆ ವಿರುದ್ಧ ಮಹುವಾ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next