Advertisement

Today ಇ-ಸ್ವತ್ತು ತಂತ್ರಾಂಶ ಸ್ಥಗಿತ: ಪ್ರಿಯಾಂಕ್‌ ಖರ್ಗೆ

11:05 PM Jul 29, 2024 | Team Udayavani |

ಬೆಂಗಳೂರು: ಇ-ಸ್ವತ್ತು ತಂತ್ರಾಂಶದ ಹೊಸ ಅವತರಣಿಕೆಯನ್ನು ಪರಿಚಯಿಸುತ್ತಿರುವ ಪ್ರಕ್ರಿಯೆ ಮುಂದುವರಿದಿದ್ದು, ಮಂಗಳವಾರ (ಜು. 30) ಇ-ಸ್ವತ್ತು ತಂತ್ರಾಂಶವು ಕಾರ್ಯನಿರ್ವಹಿಸುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

Advertisement

ಈ ಮೊದಲು ಜುಲೈ 30ರ ಬಳಿಕ ಸಾರ್ವಜನಿಕ ಬಳಕೆಗೆ ತಂತ್ರಾಂಶ ಲಭ್ಯವಾಗಲಿದೆ ಎಂದು ಸಚಿವರು ಹೇಳಿದ್ದರು. ಕಾರ್ಯಾಚರಣೆ ಆರಂಭಿಸಿದ ಬಳಿಕ ಕಾರ್ಯಾವಧಿಯನ್ನು ಆಗಸ್ಟ್‌ 2ರ ವರೆಗೆ ನಿತ್ಯ ಸಂಜೆ 8 ಗಂಟೆಯವರೆಗೆ ವಿಸ್ತರಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next