Advertisement
ಸಮ್ಮೇಳನಕ್ಕೆ ವೇದಿಕೆ ಸಿದ್ಧಗೊಂಡಿದೆ. ಪಟ್ಟಣದ ಪ್ರಮುಖ ರಸ್ತೆಗಳನ್ನು ಸಮ್ಮೇಳನಕ್ಕೆ ಸ್ವಾಗತ ಕೋರುವ ಬ್ಯಾನರ್ಗಳು, ತಳಿರು-ತೋರಣಗಳಿಂದ ಸಿಂಗರಿಸಲಾಗಿದೆ. ರಸ್ತೆಗಳ ಇಕ್ಕೆಲಗಳಲ್ಲಿ ಹಳದಿ ಕೆಂಪು ಬಣ್ಣಗಳಿರುವ ಬಾವುಟಗಳನ್ನು ನೆಡಲಾಗಿದೆ. ಶ್ರವಣಬೆಳಗೊಳದ ಚಾವುಂಡರಾಯ ಸಭಾಮಂಟಪದಲ್ಲಿ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮಿಜಿಯವರ ಸಾನ್ನಿಧ್ಯದಲ್ಲಿ ಹಾಗೂ ಡಾ.ಷ.ಶೆಟ್ಟರ್ ಅಧ್ಯಕ್ಷತೆಯಲ್ಲಿ ವಿವಿಧ ಗೋಷ್ಠಿಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
Advertisement
ಇಂದಿನಿಂದ ಶ್ರವಣಬೆಳಗೊಳದಲ್ಲಿ ಪ್ರಥಮ ಹಳಗನ್ನಡ ಸಾಹಿತ್ಯ ಸಮ್ಮೇಳನ
06:50 AM Jun 24, 2018 | |
Advertisement
Udayavani is now on Telegram. Click here to join our channel and stay updated with the latest news.