Advertisement

ಇಂದು ನಿರ್ಮಲಾ ಸೀತಾರಾಮನ್‌, ಅಮಿತ್‌ ಶಾ ಪ್ರಚಾರ

12:02 AM Apr 16, 2019 | Team Udayavani |

ಕಾಸರಗೋಡು: ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಎ. 16ರಂದು ಕೇರಳದ ವಿವಿಧೆಡೆ ಚುನಾವಣಾ ಪ್ರಚಾರ ಸಭೆಗಳಲ್ಲಿ ಮಾತನಾಡಲಿದ್ದಾರೆ.

Advertisement

ಎ. 16ರಂದು ನಿರ್ಮಲಾ ಸೀತಾರಾಮನ್‌ ಅವರು ಕಣ್ಣೂರು ಲೋಕಸಭಾ ಚುನಾವಣಾ ಸಭೆಗಳಲ್ಲಿ ಭಾಗವಹಿಸಲಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಷಾ ಎ. 16ರಂದು ಸಂಜೆ 4.30ಕ್ಕೆ ತೃಶ್ಶೂರಿನಲ್ಲೂ, 6.30ಕ್ಕೆ ಆಲುವಾದಲ್ಲೂ ಚುನಾವಣ ಸಭೆಗಳಲ್ಲಿ ಮಾತನಾಡಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next