Advertisement

ಇಂದು ಶ್ರವಣಬೆಳಗೊಳದ ಭಿತ್ತಿಚಿತ್ರಗಳ ಪ್ರದರ್ಶನ 

11:58 AM Jan 23, 2018 | |

ಬೆಂಗಳೂರು: ಕರ್ನಾಟಕ ಚಿತ್ರ ಕಲಾ ಪರಿಷತ್‌ ನಗರದಲ್ಲಿ ಜ. 23 ರಂದು ಮಹಾಮಸ್ತಕಾಭಿಷೇಕ ಮಹೋತ್ಸವ 2018ರ ಸವಿ ನೆನಪಿಗಾಗಿ “ಶ್ರವಣಬೆಳಗೊಳದ ಭಿತ್ತಿಚಿತ್ರಗಳ ಪ್ರದರ್ಶನ ‘ ಹಮ್ಮಿಕೊಂಡಿದೆ. ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಕಾರ್ಯಕ್ರವನ್ನು ಮಾಜಿ ಸಚಿವ ಕೆ. ಅಭಯ್‌ ಚಂದ್ರ ಜೈನ್‌ ಉದ್ಘಾಟಿಸಲಿದ್ದಾರೆ.

Advertisement

ಕರ್ನಾಟಕ ಚಿತ್ರಕಲಾ ಪರಿಷತ್‌ನ ಅಧ್ಯಕ್ಷ ಡಾ.ಬಿ.ಎಲ್‌.ಶಂಕರ್‌ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾನಿಲಯದ ಕುಲಪತಿ ಡಾ.ಪದಾಶೇಖರ್‌ ಮತ್ತು ಕರ್ನಾಟಕ ಲಲಿತಕಲಾ ಅಕಾಡೆಮಿಯ ಅಧ್ಯಕ್ಷೆ ಪ್ರೊ.ಎಂ.ಜೆ. ಕಮಲಾಕ್ಷಿ ಪಾಲ್ಗೊಳ್ಳಲಿದ್ದಾರೆ. ಪ್ರದರ್ಶನ ಜ. 30 ವರೆಗೂ ನಡೆಯಲಿದೆ ಎಂದು ಕರ್ನಾಟಕ ಲಲಿತಕಲಾ ಅಕಾಡೆಮಿಯ ರಿಜಿಸ್ಟ್ರಾರ್‌ ಎಚ್‌.ವಿ.ಇಂದ್ರಮ್ಮ  ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next