Advertisement

ಇಂದು ಸೂರ್ಯಗ್ರಹಣ

12:58 AM Jun 21, 2020 | Sriram |

ಬೆಂಗಳೂರು: ಮತ್ತೊಂದು ಸೂರ್ಯಗ್ರಹಣ ವೀಕ್ಷಣೆಗೆ ರಾಜ್ಯ ಸಜ್ಜಾಗಿದೆ. ಇದು ಖಂಡಗ್ರಾಸ ಗ್ರಹಣವಾಗಿದ್ದು, ಉತ್ತರ ಭಾರತದ ಕೆಲವು ಪ್ರದೇಶಗಳು ಮತ್ತು ಕರ್ನಾಟಕದಲ್ಲಿ ಈ ಅಪೂರ್ವ ಖಗೋಳ ವಿದ್ಯಮಾನ ಶೇ. 45 ರಷ್ಟು ಗೋಚರಿಸಲಿದೆ.

Advertisement

ಸೂರ್ಯ ಗ್ರಹಣವನ್ನು ಬರಿಗಣ್ಣಿನಿಂದ ನೋಡಕೂಡದು; ಸುರಕ್ಷಿತ ವಿಧಾನ ಅನುಸರಿಯೇ ವೀಕ್ಷಿಸ ಬೇಕು.ರಾಜ್ಯದ 75 ಕೇಂದ್ರಗಳಲ್ಲಿ ಗ್ರಹಣ ವೀಕ್ಷಣೆಗೆ ಅವಕಾಶ ಕಲ್ಪಿಸ ಲಾಗಿದೆ ಎಂದು ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ತಿಳಿಸಿದೆ.

 

Advertisement

Udayavani is now on Telegram. Click here to join our channel and stay updated with the latest news.

Next