Advertisement

ಇಂದಿನ ರಾಶಿಫಲ: ವ್ಯವಹಾರಗಳಲ್ಲಿ ಉತ್ತಮ ವಾಕ್‌ಚತುರತೆಯಿಂದ ಧನ ಸಂಪತ್ತಿನ ವೃದ್ಧಿ

08:30 AM May 07, 2022 | Team Udayavani |

07-05-2022

Advertisement

ಮೇಷ: ಆರೋಗ್ಯ ಗಮನಿಸಿ. ದೂರದ ವ್ಯವಹಾರಗಲ್ಲಿ ಗೌರವ ಪ್ರಾಪ್ತಿ. ಧನಾರ್ಜನೆಗೆ ಸರಿಸಮವಾದ ಖರ್ಚು. ಸಹೋದ್ಯೋಗಿಗಳ ಅಭಿಪ್ರಾಯ ಸಲಹೆಯಿಂದ ಪ್ರಗತಿ. ಮನೆಯಲ್ಲಿ ಸಂತಸದ ವಾತಾವರಣ. ಮಾನಸಿಕ ನೆಮ್ಮದಿ. ಹಿರಿಯರಿಂದ ಮಕ್ಕಳಿಂದ ಸಂತೋಷ.

ವೃಷಭ: ಸಂದರ್ಭೋಚಿತ ವಿವೇಕ ನಡೆಯಿಂದ ಕಾರ್ಯಗಳಲ್ಲಿ ಜಯ. ಮಾನಸಿಕ ಸಂತುಷ್ಠಿ. ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಸಫ‌ಲತೆ. ಉತ್ತಮ ಧನಾರ್ಜನೆ. ಸಂಪೂರ್ಣ ದೇವತಾನುಗ್ರಹದಿಂದ ಕೂಡಿದ ದಿನ. ಯೋಚಿಸಿದ ಎಲ್ಲಾ ವಿಚಾರ ನೆರವೇರುವುದು.

ಮಿಥುನ: ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರ ನಿಮಿತ್ತ ದೀರ್ಘ‌ ಪ್ರಯಾಣ ಸಂಭವ. ಸತ್ಕಾರ್ಯಕ್ಕೆ ಧನ ವ್ಯಯ. ಆರ್ಥಿಕ ವಿಚಾರದಲ್ಲಿ ದಕ್ಷತೆ. ಸ್ತ್ರೀಪುರುಷರಿಗೆ ಪರಸ್ಪರರಿಂದ ಲಾಭ. ಗೃಹ ವಿಚಾರದಲ್ಲಿ ಧನ ವ್ಯಯ ಸಂಭವ. ಗುರುಹಿರಿಯರ ಮಾರ್ಗದರ್ಶನ.

ಕರ್ಕ: ಸುಪುಷ್ಠಿಯಿಂದ ಕೂಡಿದ ದೈಹಿಕ ಆರೋಗ್ಯ. ಬಹುಸಂಪತ್ತು ಬರುವ ಸಂಭವ. ವಿವಿಧ ವ್ಯವಹಾರಗಳಲ್ಲಿ ಲಾಭ. ಕುಟುಂಬಿಕರಿಂದ ಪ್ರೋತ್ಸಾಹ. ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಪಾಲುದಾರಿಕಾ ವ್ಯವಹಾರಗಳಲ್ಲಿ ಪಾರದರ್ಶಕತೆ ಇರಲಿ.

Advertisement

ಸಿಂಹ: ಸಂಚಾರಶೀಲತೆ. ಆಚಾರ ವಿಚಾರಗಳಿಗೆ ಮಾನ್ಯತೆ. ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ವಾಕ್‌ಚತುರತೆಯಿಂದ ಧನ ಸಂಪತ್ತಿನ ವೃದ್ಧಿ. ಸಂದರ್ಭಕ್ಕೆ ಸರಿಯಾಗಿ ಸಹಾಯ ಪ್ರಾಪ್ತಿ. ಸಾಂಸಾರಿಕ ಸುಖ ತೃಪ್ತಿದಾಯಕ.

ಕನ್ಯಾ: ಆರೋಗ್ಯ ವೃದ್ಧಿ. ಧಾರ್ಮಿಕ ಚಟುವಟಿಕೆಗಳಲ್ಲಿ ಸಕ್ರಿಯತೆ. ಬಂಧುಮಿತ್ರರ ಸಹಕಾರ. ದೂರದ ವ್ಯವಹಾರಗಳಿಂದ ಧನ ವೃದ್ಧಿ. ಅಧ್ಯಯನಶೀಲತೆ ರಾಜಕೀಯ ಸರಕಾರಿ ವರ್ಗದವರ ಸಹಾಯ. ಮನೆಯಲ್ಲಿ ಸಂಭ್ರಮದ ವಾತಾವರಣ.

ತುಲಾ: ಆರೋಗ್ಯ ಸ್ಥಿರ. ಸಂಪತ್ತು ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ. ಉದ್ಯೋಗ ವ್ಯವಹಾರಗಳಲ್ಲಿ ಪರಸ್ಪರ ಸಹಕಾರ. ನಿರೀಕ್ಷಿತ ಸ್ಥಾನ ಸುಖ. ಸಾಂಸಾರಿಕ ಸುಖದಲ್ಲಿ ಪ್ರಗತಿ. ವಿದ್ಯಾರ್ಥಿಗಳಿಗೆ ಉತ್ತಮ ಬದಲಾವಣೆ ಸಮಯ. ಹಿರಿಯರ ಆರೋಗ್ಯ ವೃದ್ಧಿ.

ವೃಶ್ಚಿಕ: ನಿರೀಕ್ಷಿತ ಸ್ಥಾನ ಲಭಿಸಿದ ತೃಪ್ತಿ. ಉದ್ಯೋಗ ವ್ಯವಹಾರಗಲ್ಲಿ ಗೌರವಾನ್ವಿತ ಅಭಿವೃದ್ಧಿ. ಸ್ಥಿರವಾದ ಅಭಿವೃದ್ಧಿದಾಯಕ ಧನ ಸಂಪಾದನೆ. ಭೂಮಿ ವಾಹನ ಆಸ್ತಿ ವಿಚಾರಗಳಲ್ಲಿ ಪ್ರಗತಿ. ಅವಿವಾಹಿತರಿಗೆ ಶುಭ. ಧಾರ್ಮಿಕ ವಿಚಾರಗಳಲ್ಲಿ ಆಸಕ್ತಿ.

ಧನು: ಆರೋಗ್ಯ ವೃದ್ಧಿ. ಗುರುಹಿರಿಯರ ಸಹಕಾರ ಮಾರ್ಗದರ್ಶನದಿಂದ ಮಾಡು ವಂತಹ ಕೆಲಸ ಕಾರ್ಯಗಳಲ್ಲಿ ಅಭಿವೃದ್ಧಿ. ಉತ್ತಮ ಧನ ವೃದ್ಧಿ. ವಿದ್ಯಾರ್ಥಿಗಳಿಗೆ ಅಧಿಕ ಶ್ರಮದಿಂದ ಸಫ‌ಲತೆ. ದಾಂಪತ್ಯದಲ್ಲಿ ಸಹನೆ ತಾಳ್ಮೆ ಇರಲಿ. ಪಾಲುದಾರಿಕಾ ಕ್ಷೇತ್ರದಲ್ಲಿ ಪಾರದರ್ಶಕತೆ.

ಮಕರ: ಆರೋಗ್ಯ ಉತ್ತಮ. ಧನಾರ್ಜನೆ ಇದ್ದರೂ ಖರ್ಚಿನ ವಿಚಾರ ಗಮನ ಹರಿಸಿ. ಸಹೋದ್ಯೋಗಿಗಳಿಂದ ನಿರೀಕ್ಷಿತ ಸಹಕಾರ. ಪತ್ರ ವ್ಯವಹಾರ ಊಮಿ ವಾಹನ ಆಸ್ತಿ ವಿಚಾರದಲ್ಲಿ ಎಚ್ಚರಿಕೆ. ಸಾಂಸಾರಿಕ ಸುಖ ತೃಪ್ತಿದಾಯಕ.

ಕುಂಭ: ದೂರ ಪ್ರಯಾಣ ಸಂಭವ. ಹಣಕಾಸಿನ ವಿಚಾರದಲ್ಲಿ ನಾನಾ ರೀತಿಯ ಅವಕಾಶ ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಪ್ರಗತಿ. ಗುರುಹಿರಿಯರ ಪ್ರೋತ್ಸಾಹ. ದಾಂಪತ್ಯ ಸುಖ ತೃಪ್ತಿ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಸಹಾಯ

ಮೀನ: ಆರೋಗ್ಯದಲ್ಲಿ ಸುಧಾರಣೆ. ಸಾಹಸ ಶ್ರಮದಿಂದ ಕೂಡಿದ ಧನಾರ್ಜನೆ. ಪತ್ರವ್ಯವಹಾರ ವಿಚಾರಗಳಲ್ಲಿ ಜಾಗೃತೆಯಿಂದ ವ್ಯವಹರಿಸಿ. ದಾಂಪತ್ಯ ಸಾಂಸಾರಿಕ ಸುಖ ತೃಪ್ತಿದಾಯಕ. ಹಿರಿಯರ ಆರೋಗ್ಯ ಗಮನಿಸಿ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಫ‌ಲ. ಉದ್ಯೋಗ ವ್ಯವಹಾರಗಳಲ್ಲಿ ಸಹೋದ್ಯೋಗಿಗಳ ಸಹಾಯ, ಸಲಹೆ

Advertisement

Udayavani is now on Telegram. Click here to join our channel and stay updated with the latest news.

Next