Advertisement

ಇಂದಿನ ಗ್ರಹಬಲ: ಈ ರಾಶಿಯವರಿಗಿಂದು ಧನಾಗಮನಕ್ಕೆ ಕೊರತೆಯಾಗದು

08:26 AM Nov 19, 2021 | Team Udayavani |

19-11-2021

Advertisement

ಮೇಷ: ದೀರ್ಘ‌ ಪ್ರಯಾಣ, ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಿದ ತೃಪ್ತಿ. ಗುರುಹಿರಿಯರ ಆಶೀರ್ವಾದದ ಸುಖ. ಹಿರಿಯ ಅಧಿಕಾರಿಗಳಿಂದ ಪ್ರೋತ್ಸಾಹ. ಗಣ್ಯರ ಭೇಟಿ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ.

ವೃಷಭ: ನಾನಾ ರೀತಿಯ ಚಟುವಟಿಕೆಗಳಿಂದ ಕೂಡಿದ ದಿನ. ಸಂದರ್ಭಕ್ಕೆ ಸರಿಯಾಗಿ ಸಹಾಯ ಸಹಕಾರ ಒದಗಿ ಮಾಡುವಂತಹ ಕೆಲಸ ಕಾರ್ಯಗಳಲ್ಲಿ ಮುನ್ನಡೆ ಸಾಧಿಸಿದ ತೃಪ್ತಿ. ಉತ್ತಮ ಧನಾರ್ಜನೆ. ದೇವತಾ ಸ್ಥಳ ಸಂದರ್ಶನ.

ಮಿಥುನ: ಆರೋಗ್ಯದಲ್ಲಿ ಸುಧಾರಣೆ. ಮನೆಯ ಕಡೆ ವಿಶೇಷ ಗಮನಹರಿಸುವಿಕೆ. ಗೃಹೋಪ ವಸ್ತುಗಳ ಸಂಗ್ರಹ. ದೂರದ ವ್ಯವಹಾರಗಳಲ್ಲಿ ಹೆಚ್ಚಿದ ಧನ ಸಂಪಾದನೆ. ಪಾಲುಗಾರಿಕಾ ವಿಚಾರದಲ್ಲಿ ಆತುರತೆ ಮಾಡದೆ ತಾಳ್ಮೆ ಅಗತ್ಯ.

ಕರ್ಕ: ನಿರೀಕ್ಷಿತ ಸ್ಥಾನ ಗೌರವಕ್ಕೆ ಹೆಚ್ಚಿನ ಹೋರಾಟ. ಆರೋಗ್ಯದ ಬಗ್ಗೆ ಗಮನಹರಿಸಿ. ಪ್ರಯಾಣದಲ್ಲಿ ವಿಳಂಬ ಅಡಚಣೆ ತೋರೀತು. ಧನಾಗಮಕ್ಕೆ ಕೊರತೆಯಾಗದು. ಸಾಂಸಾರಿಕ ಸುಖ ತೃಪ್ತಿದಾಯಕ. ವಿದ್ಯಾರ್ಥಿಗಳಿಗೆ ಅಧಿಕ ಶ್ರಮ.

Advertisement

ಸಿಂಹ: ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ಶ್ರಮಕ್ಕೆ ತಕ್ಕ ಪ್ರತಿಫ‌ಲ ಸಿಕ್ಕಿದ್ದರಿಂದ ಸಂತಸದ ವಾತಾವರಣ. ಅಭಿವೃದ್ಧಿಯ ಧನಾರ್ಜನೆ. ಧಾರ್ಮಿಕ ಕಾರ್ಯಗಳಲ್ಲಿ ನೇತೃತ್ವ. ಗುರುಹಿರಿಯರ ವಿಚಾರದಲ್ಲಿ ವಿಶೇಷ ಕಾಳಜಿ ವಹಿಸಿದ ತೃಪ್ತಿ.

ಕನ್ಯಾ: ಆರೋಗ್ಯದಲ್ಲಿ ಸುಧಾರಣೆ. ಉದ್ಯೋಗ ವ್ಯವಹಾರಗಳಲ್ಲಿ ಸ್ಥಿರತೆ. ನಿರೀಕ್ಷೆಗೆ ಸರಿಯಾದ ಧನ ಸಂಪಾದನೆ. ಭೂಮಿ ಆಸ್ತಿ ಪತ್ರವ್ಯವಹಾರಗಳಲ್ಲಿ ಜಾಗ್ರತೆಯ ನಡೆ. ಮಕ್ಕಳಿಂದ ವಿಶೇಷ ಸುಖ. ಗುರುಹಿರಿಯರಿಂದ ಉತ್ತಮ ಮಾರ್ಗದರ್ಶನ.

ತುಲಾ: ಅವಿವಾಹಿತರಿಗೆ ವಿವಾಹ ಭಾಗ್ಯ. ರಾಜಕೀಯ ಕ್ಷೇತ್ರದವರಿಗೂ, ಸರಕಾರಿ ವರ್ಗದವರಿಗೂ ಅಭ್ಯುದಯ. ಅನಿರೀಕ್ಷಿತ ಧನಾಗಮ. ಅಧಿಕ ವ್ಯಯ. ಆರೋಗ್ಯ ವೃದ್ಧಿ. ಪರ್ವತಾದಿ ಬೆಟ್ಟಗಳಲ್ಲಿ ಸಂಚರಿಸುವ ಅವಕಾಶ.

ವೃಶ್ಚಿಕ: ನಿರೀಕ್ಷಿತ ಸ್ಥಾನ ಸುಖ. ವಿದ್ಯಾರ್ಥಿಗಳಿಗೆ, ಅವಿವಾಹಿತರಿಗೆ ಅನುಕೂಲಕರ ಪರಿಸ್ಥಿತಿ. ಜಲೋತ್ಪನ್ನ, ವಸ್ತ್ರೋದ್ಯಮ, ಆಭರಣ ವ್ಯವಹಾರಸ್ಥರಿಗೆ ಅಭಿವೃದ್ಧಿ.  ಉತ್ತಮ ಧನಸಂಪತ್ತು. ಗುರುಹಿರಿಯರ ಆರೋಗ್ಯ ಗಮನಿಸಿ.

ಧನು: ಸ್ವಂತ ಪ್ರಯತ್ನದಲ್ಲಿ ವಿಶ್ವಾಸವಿಟ್ಟು ಕಾರ್ಯ ಸಾಧಿಸಿಕೊಳ್ಳಿ. ಮೇಲಾಧಿಕಾರಿಗಳಲ್ಲಿ ಸಂಯಮದಿಂದ ವ್ಯವಹರಿಸಿ. ಪಾಲುಧಾರಿಕ ಕ್ಷೇತ್ರದವರು ತಾಳ್ಮೆ ಕಳೆದುಕೊಳ್ಳದಿರಿ. ದೇವತಾ ಸ್ಥಳ ಸಂದರ್ಶನದಿಂದ ನೆಮ್ಮದಿ.

ಮಕರ: ಗುರುಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ನೇರ ಮಾತುಗಾರಿಕೆ ಸಲ್ಲದು. ಅಧ್ಯಯನ ಪ್ರವೃತ್ತರಿಗೆ ಅನುಕೂಲಕರ ಸಮಯ. ಉದ್ಯೋಗದಲ್ಲಿ ಅಧಿಕ ಜವಾಬ್ದಾರಿ. ಆರೋಗ್ಯ ಸ್ಥಿರ. ಧನಾರ್ಜನೆಗೆ ಸಮನಾದ ವ್ಯಯ.

ಕುಂಭ: ಬಂದ ಅವಕಾಶಗಳನ್ನು ಸರಿಯಾಗಿ ಉಪಯೋಗಿಸಿ. ಮಿತ್ರರ ಜವಾಬ್ದಾರಿಯುತ ಕಾರ್ಯ ದಿಂದ ಸಹಾಯದಿಂದ ನಿರೀಕ್ಷಿತ ಕಾರ್ಯ ಸಾಧಿಸಿದ ತೃಪ್ತಿ. ಅವಿವಾಹಿತರಿಗೆ ವಿವಾಹ ಭಾಗ್ಯ ಒದಗಿ ಬರುವ ಸಮಯ.

ಮೀನ: ಪ್ರಯಾಣದಿಂದ ಅಧಿಕ ಲಾಭ. ಧನಾರ್ಜನೆ ಉತ್ತಮವಿದ್ದರೂ ಅಧಿಕ ವ್ಯಯ. ಗುರುಹಿರಿಯರ ಆಶೀರ್ವಾದದಿಂದ ಅಭಿವೃದ್ಧಿ. ಆರೋಗ್ಯದ ಕಡೆ ಗಮನಹರಿಸಿ. ದೂರದ ಕಾರ್ಯಗಳಲ್ಲಿ ಜಯ. ದಾಂಪತ್ಯ ತೃಪ್ತಿಕರ.

Advertisement

Udayavani is now on Telegram. Click here to join our channel and stay updated with the latest news.

Next