Advertisement
ಇನ್ನೊಂದೆಡೆ, ಪಶ್ಚಿಮ ಬಂಗಾಲದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಆಪ್ತರಾಗಿದ್ದ, ಟಿಎಂಸಿ ಪ್ರಮುಖ ನಾಯಕ ಮತ್ತು 4 ಬಾರಿ ಶಾಸಕರಾಗಿ ಆಯ್ಕೆ ಯಾಗಿರುವ ಅರ್ಜುನ್ ಸಿಂಗ್ ಗುರುವಾರ ಬಿಜೆಪಿಗೆ ಸೇರ್ಪಡೆಯಾಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಲೋಕಸಭೆ ಚುನಾವಣೆ ವೇಳೆ ಪಶ್ಚಿಮ ಬಂಗಾಲದಲ್ಲಿ ಪ್ರಾಬಲ್ಯ ಹೆಚ್ಚಿಸಲು ಯತ್ನಿಸುತ್ತಿರುವ ಬಿಜೆಪಿಗೆ ಇವರ ಸೇರ್ಪಡೆಯು ವರದಾನವಾಗಲಿದೆ ಎಂದೇ ವಿಶ್ಲೇಷಿಸ ಲಾಗುತ್ತಿದೆ. ಇದರ ನಡುವೆಯೇ, ಉತ್ತರಾಖಂಡದ ಬಿಜೆಪಿ ಹಿರಿಯ ನಾಯಕ ಚಂದ್ರ ಖಂಡೂರಿ ಪುತ್ರ ಮನೀಷ್ ಖಂಡೂರಿ ಕಾಂಗ್ರೆಸ್ಗೆ ಸೇರ್ಪಡೆಯಾಗಲಿದ್ದಾರೆ ಎಂಬ ಸುದ್ದಿಗಳು ಗುರುವಾರ ಹರಿದಾಡಿವೆ.
Advertisement
ಸೋನಿಯಾ, ದೀದಿ ಆಪ್ತರು ಬಿಜೆಪಿ ಬಲೆಗೆ
12:30 AM Mar 15, 2019 | |
Advertisement
Udayavani is now on Telegram. Click here to join our channel and stay updated with the latest news.