Advertisement
ಜಯನಗರ, ಜೆ.ಪಿ.ನಗರ, ಬಸವನಗುಡಿ, ಕೆ.ಎಸ್.ಬಡಾವಣೆ, ಬನಶಂಕರಿ 2 ಮತ್ತು 3ನೇ ಹಂತ, ಚಾಮರಾಜಪೇಟೆ, ಬನಗಿರಿನಗರ, ಹೊಸಕೆರೆಹಳ್ಳಿ, ಎಂ.ಎನ್.ಕೆ., ವಿ.ವಿ.ಪುರ, ಕುಮಾರಸ್ವಾಮಿ ಬಡಾವಣೆ, ಪದ್ಮನಾಭನಗರ, ಭೈರಸಂದ್ರ, ಜಾನ್ಸನ್ ಮಾರುಕಟ್ಟೆ, ಆಡುಗೋಡಿ, ದೊಮ್ಮಲೂರು, ಬಿಟಿಎಂ ಬಡಾವಣೆ, ಸಿ.ಎಲ್.ಆರ್., ಬಾಪೂಜಿನಗರ, ಮೈಸೂರು ರಸ್ತೆ, ಶ್ರೀರಾಂಪುರ, ಓಕಳಿಪುರ, ಇಂದಿರಾನಗರ 1ನೇ ಹಂತ, ಶ್ರೀನಗರ, ಹಲಸೂರು, ಶಾಂತಿನಗರ ಭಾಗಗಳಲ್ಲಿ ಮಂಗಳವಾರ ನೀರು ಪೂರೈಕೆಯಾಗುವುದಿಲ್ಲ.
Advertisement
ನಾಳೆ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ
11:54 AM May 14, 2018 | |
Advertisement
Udayavani is now on Telegram. Click here to join our channel and stay updated with the latest news.