Advertisement

Traffic Jam: ದೇವರಕೊಲ್ಲಿ ಬಳಿ ಮರ ಬಿದ್ದು ಮೈಸೂರು – ಮಾಣಿ ರಾಷ್ಟ್ರೀಯ ಹೆದ್ದಾರಿ ಬಂದ್…

06:57 PM Jul 03, 2024 | Team Udayavani |

ಅರಂತೋಡು: ಹೆದ್ದಾರಿ ಮೇಲೆ ಮರ ಬಿದ್ದ ಪರಿಣಾಮ ಮೈಸೂರು – ಮಾಣಿ ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿರುವ ಘಟನೆ ದೇವರಕೊಲ್ಲಿ ಎಂಬಲ್ಲಿ‌ ಬುಧವಾರ ನಡೆದಿದೆ.

Advertisement

ಬುಧವಾರ ಸಂಜೆ ಘಟನೆ ನಡೆದಿದ್ದು ಹೆದ್ದಾರಿ ಬದಿಯ ದೊಡ್ಡ ಮರವೊಂದು ಮಳೆಯ ಪರಿಣಾಮ ಹೆದ್ದಾರಿಗೆ ಅಡ್ಡಲಾಗಿ ಬಿದ್ದಿದೆ ಇದರಿಂದ ವಾಹನ ಸಂಚಾರ ಸ್ಥಗಿತಗೊಂಡಿದೆ.

ಘಟನೆಯಿಂದ ಎರಡೂ ಬದಿಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದು. ಮರವನ್ನು‌ ತೆರವುಗೊಳಿಸುವ ಕಾರ್ಯ ನಡೆಯುತ್ತಿದೆ.

ಇದನ್ನೂ ಓದಿ: Vijayapura ತೆಪ್ಪ ದುರಂತ ಪ್ರಕರಣ: ರಕ್ಷಕರ ಮೊಬೈಲ್ ಸಮೇತ ಪರಾರಿಯಾದರೆ ಪೊಲೀಸರು ?

Advertisement

Udayavani is now on Telegram. Click here to join our channel and stay updated with the latest news.

Next