Advertisement

ಸಂಪಾಜೆ ಗೇಟ್ ನಲ್ಲಿ ಸಾಲುಗಟ್ಟಿ ನಿಂತಿದೆ ಕೇರಳದ ವಾಹನಗಳು

01:32 PM Mar 01, 2021 | Team Udayavani |

ಅರಂತೋಡು: ಕೊಡಗಿನಲ್ಲಿ ನಡೆಯುತ್ತಿರುವ ಎಮ್ಮೆಮಾಡು ಊರುಸ್ ಗೆ ಕೇರಳದಿಂದ ತೆರಳುತ್ತಿರುವ ವಾಹನಗಳನ್ನು ಕೊಡಗು ಜಿಲ್ಲಾಧಿಕಾರಿಗಳ ಆದೇಶದ ಹಿನ್ನಲೆಯಲ್ಲಿ ಸಂಪಾಜೆ ಗೇಟ್ ನಲ್ಲಿ ತಡೆದು ನಿಲ್ಲಿಸಲಾಗುತ್ತಿದೆ.

Advertisement

ಇದನ್ನೂ ಓದಿ: ‘ಹೀರೋ’ ಶೂಟಿಂಗ್ ವೇಳೆ ಅವಘಡ…ಪೆಟ್ರೋಲ್ ಬಾಂಬ್ ಸಿಡಿದು ನಟ ರಿಷಭ್ ಶೆಟ್ಟಿಗೆ ಗಾಯ   

ಕೋವಿಡ್ ಪರೀಕ್ಷೆಯ ವರದಿ ತಂದ ಬಳಿಕ ಕೊಡಗಿಗೆ ಹೋಗಲು ಅವಕಾಶ ನೀಡಲಾಗುತ್ತಿದೆ. ಇದರಿಂದ ಕೇರಳ ರಾಜ್ಯದ ವಾಹನಗಳು ಸಂಪಾಜೆಯಲ್ಲಿ ಸಾಲುಗಟ್ಟಿ ನಿಂತಿರುವ ದಶ್ಯಗಳು ಕಂಡು ಬರುತ್ತಿವೆ.

ಇದನ್ನೂ ಓದಿ:ಉದ್ಯಾವರ: ಜನವಸತಿ ಪ್ರದೇಶದಲ್ಲಿ ಮೀನಿನ ಹುಡಿ ಸಂಗ್ರಹ ಗೋದಾಮು ನಿರ್ಮಾಣಕ್ಕೆ ವಿರೋಧ

Advertisement
Advertisement

Udayavani is now on Telegram. Click here to join our channel and stay updated with the latest news.

Next