Advertisement
ಈ ಗುಂಡಿಯಲ್ಲಿ ದ್ವಿಚಕ್ರ ವಾಹನ ಮತ್ತು ರಿಕ್ಷಾ ಚಾಲಕರು ಭಾರೀ ಪ್ರಯಾಸ ಪಡುತ್ತಿದ್ದರು. ದ್ವಿಚಕ್ರ ಸವಾರರು ಅಪಘಾತಕ್ಕೂ ಈಡಾಗುತ್ತಿದ್ದರು. ಈ ದುರವಸ್ಥೆಯ ಬಗ್ಗೆ ಟ್ರಾಫಿಕ್ ಪೊಲೀಸ್ ಸಿಬಂದಿ ಪುಟ್ಟರಾಮ ವಿಡಿಯೋ ಮಾಡಿ ಮನಪಾ ಗಮನಕ್ಕೆ ತಂದಿದ್ದರು. ಆದರೆ ಅಧಿಕಾರಿಗಳು ಈ ದೂರಿಗೆ ಸ್ಪಂದಿಸಿರಲಿಲ್ಲ. ಬಳಿಕ ಪುಟ್ಟರಾಮ ಅವರು ತಾನೇ ಗುಂಡಿ ಮುಚ್ಚಲು ನಿರ್ಧರಿಸಿದರು.
Advertisement
ರಸ್ತೆ ಗುಂಡಿ ಮುಚ್ಚಿ ಸಾಮಾಜಿಕ ಕಾಳಜಿ ಮೆರೆದ ಟ್ರಾಫಿಕ್ ಪೊಲೀಸ್
12:55 AM Nov 03, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.