Advertisement ನಿಮ್ಮ ಜಿಲ್ಲೆ Big 20 ನಿಮ್ಮ ಜಿಲ್ಲೆ ವಿಜಯಪುರ ಭೀಮಾ ನದಿಯಲ್ಲಿ ಮುಳುಗಿ ಬಾಲಕ ಸಾವು 11:12 PM Sep 05, 2021 | Suhan S | ವಿಜಯಪುರ: ಜಿಲ್ಲೆಯ ಆಲಮೇಲ ತಾಲ್ಲೂಕಿನ ತಾರಾಪುರ ಗ್ರಾಮದಲ್ಲಿ ಭಾನುವಾರ ಸಂಜೆ ಬಾಲಕನೊಬ್ಬ ಭೀಮಾ ನದಿ ನೀರಿನ ಸೆಳವಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಜರುಗಿದೆ. Advertisement ಮೃತ ಬಾಲಕನನ್ನು 15 ವರ್ಷದ ಸುದೀಪ ಗುರಪ್ಪ ವಡ್ಡರ ಎಂದು ಗುರುತಿಸಲಾಗಿದೆ. ಹೊಲದಿಂದ ಮನೆಗೆ ಮರಳುತ್ತಿದ್ದ ಬಾಲಕ ಸುದೀಪ ಭೀಮಾ ನದಿಯ ಸೊನ್ನಾ ಬ್ಯಾರೇಜಿನ ಹಿನ್ನೀರಿನ ಸೆಳವಿಗೆ ಸಿಲುಕಿ ಮೃತಪಟ್ಟಿದ್ದಾನೆ. ನದಿಯಲ್ಲಿ ಸೆಳವಿಗೆ ಸಿಲುಕಿ ಕೊಚ್ಚಿಹೋಗಿದ್ದ ಬಾಲಕನ ಶವ ಪತ್ತೆಯಾಗಿದೆ. Related Articles ಬೆಂಗಳೂರು ನಗರ ಕಾರು ಡಿಕ್ಕಿ: ಓಮ್ನಿ ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡು ಬಾಲಕಿ ಸಜೀವ ದಹನ, 7 ಜನರಿಗೆ ಗಾಯ ದಿನ ಭವಿಷ್ಯ Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ ದಿನ ಭವಿಷ್ಯ Daily Horoscope: ಈ ರಾಶಿ ಅವರಿಗಿಂದು ಶುಭಫಲಗಳ ದಿನ ಇಂದಿನ ಪಂಚಾಂಗ ದಿನ ಭವಿಷ್ಯ ದಿನ ಭವಿಷ್ಯ Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ ರಾಜ್ಯ Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ ನಿಮ್ಮ ಜಿಲ್ಲೆ Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ ಪುರವಣಿಗಳು Road Trip: ಎಲ್ಲಿಗೋ ಪಯಣ… ಯಾವುದೋ ದಾರಿ! ನಿಮ್ಮ ಜಿಲ್ಲೆ Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ ರಾಜ್ಯ ನಾನು ಕೃಪಿ, ಅಶ್ವತ್ಥಾಮನ ತಾಯಿ… ಈ ಕುರಿತು ಆಲಮೇಲ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದ್ದು, ಪ್ರಕರಣ ದಾಖಲಾಗಿದೆ. Advertisement Subscribe Tags : Tragic incdent Vijayapura Kannadanews Kannadapapers udayavanipaper Advertisement Udayavani is now on Telegram. Click here to join our channel and stay updated with the latest news.