Advertisement

ಬಿಕರ್ನಕಟ್ಟೆ: ಲಾರಿ ಹಾಗೂ ಸ್ಕೂಟರ್ ನಡುವೆ ಭೀಕರ ಅಪಘಾತ: ಸ್ಕೂಟರ್ ಸವಾರ ಸಾವು

09:59 PM Aug 10, 2021 | Team Udayavani |

ಮಂಗಳೂರು:  ಭೀಕರ ಲಾರಿ ಹಾಗೂ ಸ್ಕೂಟರ್ ನಡುವಿನ ಅಪಘಾತದ ಪರಿಣಾಮ ಸ್ಕೂಟರ್ ಸವಾರನೊಬ್ಬ ಮೃತಪಟ್ಟ ಘಟನೆ ಬಿಕರ್ನಕಟ್ಟೆಯಲ್ಲಿ ಮಂಗಳವಾರ ನಡೆದಿದೆ.

Advertisement

ಮೃತ ಸ್ಕೂಟರ್ ಸವಾರ ಉಳಾಯಿಬೆಟ್ಟು ನಿವಾಸಿ ದಯಾನಂದ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಮೃತ ಫೈಟರ್ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ಘೋಷಿಸಿದ ನಿರ್ಮಾಪಕ ಗುರು ದೇಶಪಾಂಡೆ

ಬಿಕರ್ನಕಟ್ಟೆ ಸಮೀಪ ಲಾರಿ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಸ್ಕೂಟರ್ ಸವಾರ ಲಾರಿಯಡಿಗೆ ಬಿದ್ದಿದ್ದಾರೆ. ಇದರಿಂದಾಗಿ ಸ್ಕೂಟರ್ ಸವಾರನ ದೇಹ ಛಿದ್ರವಾಗಿದೆ.

ಸ್ಥಳಕ್ಕೆ ಕದ್ರಿ ಠಾಣಾ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next