Advertisement

ಚಿಕ್ಕಮಗಳೂರು: ಕೆರೆಯಲ್ಲಿ ಮುಳುಗಿ ಬಾಲಕ ನೀರುಪಾಲು

06:07 PM Oct 25, 2021 | Team Udayavani |

ಚಿಕ್ಕಮಗಳೂರು : ಕೆರೆಯಲ್ಲಿ ಈಜಲು ಹೋದ ಬಾಲಕನೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ತಾಲೂಕಿನ ಚಂದ್ರಕಟ್ಟೆ ಕೆರೆಯಲ್ಲಿ ನಡೆದಿದೆ.

Advertisement

ಮೃತ ಬಾಲಕನನ್ನು  ಸುಹಾಸ್ (12) ಎಂದು ಗುರುತಿಸಲಾಗಿದೆ.

ತಾತನ ಮನೆಯಲ್ಲಿ ಓದುತ್ತಿದ್ದ ಬಾಲಕ, ಇಬ್ಬರು ಸ್ನೇಹಿತರೊಂದಿಗೆ ಈಜಲು ತೆರಳಿದ್ದ. ಮಳೆ ಬಂದು ಕೆರೆ ಸಂಪೂರ್ಣ ತುಂಬಿದ್ದರೂ, ಈಜಲು ಇಳಿದ ಬಾಲಕರಲ್ಲಿ, ಸುಹಾಸ್ ನೀರುಪಾಲಾಗಿದ್ದಾನೆ.

ಸ್ಥಳಕ್ಕೆ ಅಗ್ನಿಶಾಮಕ ಹಾಗೂ ಪೊಲೀಸರ ಭೇಟಿ ನಡೆಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next