Advertisement

ಕ್ರಿಕೆಟ್ ಆಡುತ್ತಿದ್ದಾಗ ಉರುಳಿ ಬಿದ್ದ ತೆಂಗಿನ ಮರ: 6 ವರ್ಷದ ಬಾಲಕ ಸಾವು

10:59 AM Jun 13, 2021 | Team Udayavani |

ಮೈಸೂರು: ಕ್ರಿಕೆಟ್ ಆಡುವಾಗ ಮೈಮೇಲೆ ತೆಂಗಿನ ಮರವೊಂದು ಉರುಳಿ ಬಿದ್ದು ಬಾಲಕ ಮೃತಪಟ್ಟಿರುವ ಘಟನೆ ನಂಜನಗೂಡು ತಾಲ್ಲೂಕಿನ ಕುಪ್ಪರವಳ್ಳಿ ಗ್ರಾಮದಲ್ಲಿ ನಡೆದಿದೆ.

Advertisement

ಅಭಯ್ ( 6) ಮೃತ ಬಾಲಕ. ಅಭಯ್ ತೋಟದಲ್ಲಿ ಕ್ರಿಕೆಟ್ ಆಡುವಾಗ ತೆಂಗಿನ ಮರವೊಂದು ಧಿಡೀರ್ ಉರುಳಿದ್ದು, ಪರಿಣಾಮ ಆಡುತ್ತಿದ್ದ ಅಭಯ್ ಮೃತಪಟ್ಟಿದ್ದಾನೆ. ಅಭಯ್ ಜತೆಗಿದ್ದ ಬಾಲಕಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇದನ್ನೂ ಓದಿ: ಪರಮೇಶ್ವರ್ ಮನೆಯಲ್ಲಿ ಡಿ.ಕೆ.ಶಿವಕುಮಾರ್ ಉಪಹಾರ: 100 ನಾಟೌಟ್ ಪ್ರತಿಭಟನೆ ಬಗ್ಗೆ ಸಮಾಲೋಚನೆ

ಬಿಳಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next