Advertisement

ಶಿರಸಿ: ಈಜು ಕಲಿಯಲು ಹೋಗಿ ನೀರುಪಾಲಾದ ವಿದ್ಯಾರ್ಥಿ

10:19 PM Dec 09, 2021 | Team Udayavani |

ಶಿರಸಿ: ಈಜು ಕಲಿಯಲು ಹೋಗಿದ್ದ ಕಾಲೇಜು ವಿದ್ಯಾರ್ಥಿ ನೀರಿನಲ್ಲಿ ಮುಳುಗಿ   ಸಾವನ್ನಪ್ಪಿದ ಘಟನೆ ತಾಲೂಕಿನ ಕೆಂಗ್ರೆ ಹೊಳೆಯಲ್ಲಿ  ನಡೆದಿದೆ.

Advertisement

ಶಿರಸಿಯ ಸರ್ಕಾರಿ ಕಾಲೇಜೊಂದರ ಪ್ರಥಮ ಪಿಯುಸಿ ವಿದ್ಯಾರ್ಥಿ ಲಖನ್ ಶಿಂಧೆ (17) ಮೃತ ದುರ್ದೈವಿ ಎಂದು ತಿಳಿದು ಬಂದಿದೆ.

ಘಟನೆ ಸಂಬಂಧ  ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next