Advertisement

Train; ಮತ್ತೊಂದು ಅವಘಡ: ಗೀತಾ ಜಯಂತಿ ಎಕ್ಸ್‌ಪ್ರೆಸ್‌ನಲ್ಲಿ ಬೆಂಕಿ

01:48 AM Oct 14, 2024 | Team Udayavani |

ಛತ್ತರ್‌ಪುರ: ಚೆನ್ನೈ ಸಮೀಪ ಮೈಸೂರು-ದರ್ಭಾಂಗ ರೈಲು ಅಪಘಾತ ಮರೆಯುವ ಮುನ್ನವೇ ಕುರುಕ್ಷೇತ್ರದಿಂದ ಖಜು­ರಾ­ಹೋಗೆ ಹೋಗುತ್ತಿದ್ದ ಗೀತಾ ಜಯಂತಿ ಎಕ್ಸ್‌ಪ್ರೆಸ್‌ ರೈಲಿನ ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡು ಕೆಲವು ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ರವಿವಾರ ಬೆಳಗ್ಗೆ 7.30ರ ಸುಮಾರಿಗೆ ರೈಲು ಇಶನ್‌ನಗರ ನಿಲ್ದಾಣಕ್ಕೆ ಬಂದಾಗ ಡಿ-5 ಕೋಚ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ತತ್‌ಕ್ಷಣ ರೈಲ್ವೇ ಸಿಬಂದಿ ನಂದಿಸುವಲ್ಲಿ ಯಶಸ್ವಿಯಾದರು. ಇದರಿಂದಾಗಿ ಒಂದು ಗಂಟೆ ಕಾಲ ರೈಲು ಸಂಚಾರದಲ್ಲಿ ತಡವಾಗಿತ್ತು.

Advertisement
Advertisement

Udayavani is now on Telegram. Click here to join our channel and stay updated with the latest news.

Next