Advertisement

Train: ರೈಲ್ವೇ ಟ್ರ್ಯಾಕ್‌ನಲ್ಲಿ ಮೃತದೇಹ ಪತ್ತೆ

11:33 PM Apr 07, 2023 | Team Udayavani |

ಕಾಣಿಯೂರು: ಪುತ್ತೂರು ಕೆ.ಎಸ್‌.ಆರ್‌.ಟಿ.ಸಿ. ಉದ್ಯೋಗಿಯ ಮೃತ ದೇಹ ಕಾಣಿಯೂರು ರೈಲ್ವೇ ಟ್ರ್ಯಾಕ್‌ನಲ್ಲಿ ಎ 6ರಂದು ಮಧ್ಯರಾತ್ರಿ ಪತ್ತೆಯಾಗಿದೆ. ಮೃತಪಟ್ಟವರನ್ನು ಕಡಬ ತಾಲೂಕಿನ ಬೆಳಂದೂರು ಗ್ರಾಮದ ಅಬೀರ ಹೊಸೊಳಿಗೆ ದಿ| ಮೋನಪ್ಪ ಗೌಡರ ಪುತ್ರ ಕುಸುಮಾಧರ (34) ಎಂದು ಗುರುತಿಸಲಾಗಿದೆ.

Advertisement

ಕುಸುಮಾಧರ ಅವರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿ ಕೊಂಡಿರ ಬಹುದೆಂದು ಶಂಕೆ ವ್ಯಕ್ತವಾಗಿದೆ. ಸುಮಾರು 10 ವರ್ಷಗಳಿಂದ ಕೆ.ಎಸ್‌.ಆರ್‌.ಟಿ.ಸಿ.ಯಲ್ಲಿ ಕಾರ್ಯ ನಿರ್ವಹಿ ಸುತ್ತಿದ್ದರು. ಕೆಲವು ತಿಂಗಳುಗಳ ಹಿಂದೆ ಇವರಿಗೆ ಮದುವೆಯಾಗಿತ್ತು. ಮೃತರು ತಾಯಿ, ಪತ್ನಿ, ಸಹೋದರರನ್ನು ಅಗಲಿದ್ಧಾರೆ

Advertisement

Udayavani is now on Telegram. Click here to join our channel and stay updated with the latest news.

Next