Advertisement

ಐವರು ಐಎಎಸ್‌ ಅಧಿಕಾರಿಗಳ ವರ್ಗಾವಣೆ

10:58 PM Sep 11, 2019 | Lakshmi GovindaRaju |

ಬೆಂಗಳೂರು: ರಾಜ್ಯ ಸರ್ಕಾರ ಐವರು ಹಿರಿಯ ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಮುನೀಶ್‌ ಮೌದ್ಗಿಲ್‌-ನಿರ್ದೇಶಕರು, ಆಡಳಿತ ಸುಧಾರಣೆ ಹಾಗೂ ತರಬೇತಿ ಕೇಂದ್ರ ಮೈಸೂರು. ಡಾ.ರವಿಶಂಕರ್‌-ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ. ಎನ್‌. ಜಯ ರಾಮ್‌-ವ್ಯವಸ್ಥಾಪಕ ನಿರ್ದೇಶಕರು, ಕೃಷ್ಣಾ ಜಲ ಭಾಗ್ಯ ನಿಗಮ. ಎಂ.ಟಿ.ರೇಜು-ಆಯುಕ್ತರು, ಸರ್ವೇ, ಪುನರ್ವಸತಿ ಹಾಗೂ ಭೂ ದಾಖಲೆಗಳ ಇಲಾಖೆ. ವಿ.ಪಿ. ಇಕ್ಕೇರಿ-ಮುಖ್ಯಮಂತ್ರಿ ಹೆಚ್ಚುವರಿ ಕಾರ್ಯದರ್ಶಿ ಹುದ್ದೆಯ ಜೊತೆಗೆ ಬಿಎಂಆರ್‌ಡಿಎ ಆಯುಕ್ತರ ಹುದ್ದೆಗೆ ಹೆಚ್ಚುವರಿ ಜವಾಬ್ದಾರಿ ವಹಿಸಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next