Advertisement

ತಹಸೀಲ್ದಾರ್‌, ಶಿರಸ್ತೇದಾರ್‌ಗಳ ವರ್ಗ

11:41 PM Jun 29, 2019 | Team Udayavani |

ಬೆಂಗಳೂರು: ಕಂದಾಯ ಇಲಾಖೆಯ ತಹಸೀಲ್ದಾರ್‌ ಗ್ರೇಡ್‌-1 ಮತ್ತು ಗ್ರೇಡ್‌-2 ಹಂತದ 55 ಅಧಿಕಾರಿಗಳನ್ನು ಶನಿವಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಲಾಗಿದೆ.

Advertisement

ಅದೇ ರೀತಿ, ರಾಜ್ಯದ ವಿವಿಧೆಡೆ ಸೇವೆ ಸಲ್ಲಿಸುತ್ತಿರುವ ಶಿರಸ್ತೇದಾರ್‌, ಉಪ ತಹಸೀಲ್ದಾರ್‌ ಹಂತದ 12 ಅಧಿಕಾರಿಗಳನ್ನು ವರ್ಗಾವಣೆ ಗೊಳಿಸಲಾಗಿದೆ. ಒಟ್ಟಾರೆ, ರಾಜ್ಯ ಸರ್ಕಾರ ಬೃಹತ್‌ ಪ್ರಮಾಣದಲ್ಲಿ ಅಧಿಕಾರಿಗಳನ್ನು ವರ್ಗಾವಣೆ ಮಾಡಿರುವುದು ರಾಜ್ಯದ ಅಧಿಕಾರಿಗಳ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next