Advertisement

ಸಾರಿಗೆ ಮುಷ್ಕರಕ್ಕೆ ರಾಜ್ಯದಲ್ಲಿ ನೀರಸ ಪ್ರತಿಕ್ರಿಯೆ:ಸಂಚಾರ ಎಂದಿನಂತೆ

09:30 AM Aug 07, 2018 | |

ಬೆಂಗಳೂರು: ಮೋಟಾರು ವಾಹನ (ತಿದ್ದುಪಡಿ) ಮಸೂದೆ 2017′ ಹಿಂಪಡೆಯುವಂತೆ ಆಗ್ರಹಿಸಿ ಕರೆ ನೀಡಿರುವ ಬಂದ್‌ಗೆ ರಾಜ್ಯದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. 

Advertisement

ಬೆಂಗಳೂರು ನಗರದಲ್ಲಿ  ಬಿಎಂಟಿಸಿ ಸಂಚಾರ, ಕೆಎಸ್‌ಆರ್‌ಟಿಸಿ, ಆಟೋಗಳು ,ಮೆಟ್ರೋ ಸಂಚಾರ ಎಂದಿನಂತೆ ಇದೆ. 

ಹುಬ್ಬಳ್ಳಿ, ಮಂಗಳೂರು , ಬೆಳಗಾವಿ ಸೇರಿದಂತೆ ರಾಜ್ಯದ ಎಲ್ಲಾ ಕಡೆಗಳಲ್ಲು ಬಂದ್‌ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಸಂಚಾರ ಎಂದಿನಂತೆ ಇದೆ. 

ರಾಜ್ಯದಲ್ಲಿ ಕೆಲವು ಸಾರಿಗೆ ಸಂಘಟನೆಗಳು ಮಾತ್ರ  ಬೆಂಬಲ ಸೂಚಿಸಿದ ಹಿನ್ನಲೆಯಲ್ಲಿ ಬಂದ್‌ ಯಶಸ್ವಿಯಾಗಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next