Advertisement

ಸಾರಿಗೆ ನೌಕರರ ಮುಷ್ಕರ : ನಾಳೆ ಎಲ್ಲೆಲ್ಲಿ ಬಂದ್ ಗೆ ಬೆಂಬಲ

06:45 PM Apr 06, 2021 | Team Udayavani |

ಬೆಂಗಳೂರು : ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟು ಬುಧವಾರ (ಮಾ.7) ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದಾರೆ. ಇದರ ಬಿಸಿ ಈಗಗಲೇ ಪ್ರಯಾಣಿಕರ ಮೇಲೆ ತಟ್ಟುತ್ತಿದ್ದು ಮೆಜೆಸ್ಟಿಕ್, ಶಾಂತಿನಗರ ಸೇರಿದಂತೆ ಬೆಂಗಳೂರಿನಲ್ಲಿ ಹಲವಾರು ಕಡೆ ಬಸ್ ಗಳಿಲ್ಲದೆ ಜನರು ಪರದಾಡುತ್ತಿದ್ದಾರೆ.

Advertisement

ಎಲ್ಲೆಲ್ಲಿ ಬಂದ್ ಗೆ ಬೆಂಬಲ :  ಶಿವಮೊಗ್ಗ, ತುಮಕೂರು, ಬಾಗಲಕೋಟೆ, ಬೆಳಗಾವಿ, ಚಿತ್ರದುರ್ಗ, ದಾವಣಗೆರೆ, ಗದಗ, ಕಾರವಾರ, ಮಂಗಳೂರು, ರಾಯಚೂರು, ರಾಮನಗರ, ಕೊಪ್ಪಳ, ಮಂಡ್ಯ ಸೇರಿದಂತೆ ರಾಜ್ಯದ ಬಹುಪಾಲು ಕಡೆ ಬಂದ್ ಗೆ ಬೆಂಬಲ ದೊರಕಿದೆ.

Advertisement

Udayavani is now on Telegram. Click here to join our channel and stay updated with the latest news.

Next