Advertisement
ಸೋಮವಾರ ತ್ರಾಸಿ ಅಣ್ಣಪ್ಪ ಸಭಾ ಭವನದಲ್ಲಿ ವಂಡ್ಸೆ ಹೋಬಳಿ ಹಾಗೂ ಬೈಂದೂರು ತಾಲೂಕಿನ ಫಲಾನುಭವಿಗಳಿಗೆ 94ಸಿ ಹಕ್ಕುಪತ್ರ ವಿತರಿಸಿ ಅವರು ಮಾತ ನಾಡಿದರು.ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ, ಜಿ.ಪಂ. ಸದಸ್ಯರಾದ ಶೋಭಾ ಜಿ. ಪುತ್ರನ್, ರೋಹಿತ್ ಕುಮಾರ್ ಶೆಟ್ಟಿ, ಬಾಬು ಹೆಗ್ಡೆ, ಗೌರಿ ದೇವಾಡಿಗ, ಸುರೇಶ್ ಬಟ್ವಾಡಿ, ಜ್ಯೋತಿ ಎಂ., ತಾ.ಪಂ. ಅಧ್ಯಕ್ಷೆ ಶ್ಯಾಮಲಾ ಕುಂದರ್, ಸ್ಥಾಯೀ ಸಮಿತಿ ಅಧ್ಯಕ್ಷ ನಾರಾಯಣ ಕೆ. ಗುಜ್ಜಾಡಿ, ಸದಸ್ಯರಾದ ಕರಣ್ ಪೂಜಾರಿ, ಪುಷ್ಪರಾಜ ಶೆಟ್ಟಿ, ಬಾಬು ದೇವಾಡಿಗ, ವಾಸುದೇವ ಪೈ, ರಾಜು ದೇವಾಡಿಗ, ಕಾರ್ಯನಿರ್ವಹಣಾಧಿಕಾರಿ ಕಿರಣ್ ಪೆಡೆ°àಕರ್ ಉಪಸ್ಥಿತರಿದ್ದರು.
ಅಧ್ಯಕ್ಷತೆ ವಹಿಸಿದ್ದ ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ, ಜಾತ್ಯತೀತ, ಪಕ್ಷಾತೀತವಾಗಿ ಅರ್ಹರಿಗೆ ಪ್ರಾಮಾಣಿಕವಾಗಿ 94ಸಿ ಹಕ್ಕುಪತ್ರ ನೀಡಬೇಕೆಂದು ಅಧಿಕಾರಿ ಗಳಿಗೆ ಸೂಚಿಸಿದ್ದೇನೆ. ಸಮಾಜದ ಎಲ್ಲ ವರ್ಗ ದವರಿಗೆ ಶಾಸಕನಾಗಿ ಸ್ಪಂದಿಸುತ್ತಿದ್ದೇನೆ. ಅಧಿಕಾರಿಗಳು ಕೂಡ ಇದೇ ರೀತಿ ಸರಕಾರದ ಸವಲತ್ತು ಅರ್ಹರಿಗೆ ತಲುಪಿಸಬೇಕು ಎಂದರು.
Related Articles
Advertisement