Advertisement

ಕೊಟ್ಟಿಗೆಹಾರ: ರಸ್ತೆಗೆ ಉರುಳಿ ಬಿದ್ದ ಮರ… ಸಂಚಾರ ವ್ಯತ್ಯಯ

06:22 PM Jul 08, 2023 | Team Udayavani |

ಕೊಟ್ಟಿಗೆಹಾರ : ಬಣಕಲ್ ಹೋಬಳಿಯ ಗುತ್ತಿ ಹೆಸಗೋಡು ರಸ್ತೆಯ ಮಾರ್ಗ ಮಧ್ಯೆ ಮಳೆಗೆ ಮರವೊಂದು ಬಿದ್ದು ಸಂಚಾರಕ್ಕೆ ವ್ಯತ್ಯಯ ಉಂಟಾಯಿತು.

Advertisement

ಕೊಟ್ಟಿಗೆಹಾರ, ಬಣಕಲ್, ಗುತ್ತಿ ಭಾಗದಲ್ಲಿ ಶನಿವಾರವೂ ಮಳೆ ಮುಂದುವರೆದಿದ್ದು ಕೊಟ್ಟಿಗೆಹಾರದಲ್ಲಿ ಶುಕ್ರವಾರ ಬೆಳಿಗ್ಗೆಯಿಂದ ಶನಿವಾರ ಬೆಳಿಗ್ಗೆಗೆ 107.0ಮಿ.ಮೀ (11ಸೆ.ಮೀ ಮಳೆ)ಮಳೆಯಾಗಿದೆ.ಚಾರ್ಮಾಡಿ ಘಾಟ್ ನಲ್ಲಿ ಸಂಚಾರ ಸುಗಮಗೊಳಿಸಲಾಗಿದೆ.

ಇದನ್ನೂ ಓದಿ: Petition for Divorce; ಬನಹಟ್ಟಿ ಲೋಕ ಅದಾಲತ್ ನಲ್ಲಿ ಮತ್ತೆ ಒಂದಾದ ಪತಿ-ಪತ್ನಿ

Advertisement

Udayavani is now on Telegram. Click here to join our channel and stay updated with the latest news.

Next