Advertisement

Kasaragod; ಟ್ರೋಲಿಂಗ್‌ : ಕರ್ನಾಟಕದ ಮೀನುಗಾರಿಕಾ ಬೋಟ್‌ ವಶಕ್ಕೆ; 25 ಲಕ್ಷ ರೂ. ದಂಡ

12:32 AM Mar 09, 2024 | Team Udayavani |

ಕಾಸರಗೋಡು: ಕಾಸರಗೋಡು ಜಿಲ್ಲೆಯ ಸಮುದ್ರ ಕಿನಾರೆಯಲ್ಲಿ ರಾತ್ರಿ ವೇಳೆ ಅನಧಿಕೃತವಾಗಿ ಮೀನುಗಾರಿಕೆ ನಡೆಸುತ್ತಿದ್ದ ಕರ್ನಾಟಕದ ಯಾಂತ್ರೀಕೃತ ಬೋಟನ್ನು ಕುಂಬಳೆ-ಬೇಕಲ- ಅಳಿತ್ತಲ ಕರಾವಳಿ ಪೊಲೀಸ್‌ ಠಾಣೆಗಳ ಪೊಲೀಸರು ಮತ್ತು ಮರೈನ್‌ ಎನ್‌ಫೋರ್ಸ್‌ಮೆಂಟ್‌ ವಿಭಾಗ ಸಂಯುಕ್ತವಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ವಶಪಡಿಸಲಾಗಿದೆ.

Advertisement

ಇದಕ್ಕೆ ಸಂಬಂಧಿಸಿ ಪ್ರಸ್ತುತ ಬೋಟ್‌ಗೆ 25 ಲಕ್ಷ ರೂ. ದಂಡ ವಿಧಿಸಲಾಗಿದೆ.

ನೇಣು ಬಿಗಿದು ಮಹಿಳೆ ಆತ್ಮಹತ್ಯೆ
ಕಾಸರಗೋಡು: ಕಾಸರಗೋಡು ಕಸಬಾ ಕಡಪ್ಪುರದ ಜಯಶೀಲನ್‌ ಅವರ ಪುತ್ರಿ, ನೀಲೇಶ್ವರ ತೈಕಡಪ್ಪುರ ಹಾಸ್ಪಿಟಲ್‌ ರೋಡ್‌ನ‌ ನಿವಾಸಿಯಾದ ಸನೋಜ್‌ ಅವರ ಪತ್ನಿ ಕರಿಶ್ಮಾ (28) ಪತಿಯ ಮನೆಯ ಅಡುಗೆ ಕೋಣೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next