Advertisement
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಟ್ರಸ್ಟ್ಗೆ ಸಂಬಂಧಿಸಿದ ದಾಖಲೆಗಳು ನಮ್ಮ ಬಳಿಯಿವೆ. ಹೊರಟ್ಟಿ ಅವರು ಬೇಕಾದರೆ ಬಹಿರಂಗ ಚರ್ಚೆಗೆ ಬರಲಿ, ನಾವೂ ಚರ್ಚೆಗೆ ಸಿದ್ಧರಿದ್ದೇವೆ. ಟ್ರಸ್ಟ್ ಹೆಸರಿನಲ್ಲಿ ಅವ್ಯವಹಾರ ನಡೆಸಿದ ಪತ್ರ ವ್ಯವಹಾರದ ದಾಖಲೆಗಳಿವೆ. ತಪ್ಪು ಮಾಡಿದ್ದರೂ ಸಾರ್ವಜನಿಕವಾಗಿ ಸುಳ್ಳು ಹೇಳುತ್ತಿದ್ದಾರೆ. ಕೂಡಲೇ ಧಾರವಾಡದ ಸರ್ವೋದಯ ಶಿಕ್ಷಣಟ್ರಸ್ಟ್ನಲ್ಲಿರುವ ಅ ಧಿಕಾರದಿಂದ ಕೆಳಗಿಳಿಯಬೇಕು. 50 ಕೋಟಿಗೂ ಹೆಚ್ಚು ಬೆಲೆ ಬಾಳುವ ಆಸ್ತಿ ಕಬಳಿಸಿ ಅಧಿಕಾರದಲ್ಲಿರುವುದು ಸರಿಯಲ್ಲ. ಅ ಧಿಕಾರದಿಂದ ಕೆಳಗಿಳಿಯದಿದ್ದರೆ ಸಮಾಜದಿಂದ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ನಡೆಸಲಾಗುವುದು. ಈ ಕುರಿತು
ಮುಖ್ಯಮಂತ್ರಿಯವರ ಗಮನಕ್ಕೂ ತಂದಿದ್ದೇವೆ ಎಂದರು.
ಅವಿವೇಕಿಗಳು. ಅವರು ರಾಜಕಾರಣ ಮಾಡುವ ಸಲುವಾಗಿ ಈ ರೀತಿ ತುಚ್ಛ ಹೇಳಿಕೆ ನೀಡುತ್ತಿದ್ದಾರೆ. ರಾಮುಲು ನಮ್ಮ ಸಮಾಜದ ಹೆಮ್ಮೆಯ ಪುತ್ರ ಎಂದು ಬಣ್ಣಿಸಿದರು.