Advertisement

ಏಳು ಲಕ್ಷ ಮಂದಿಗೆ  ಕ್ಷಯ ಪರೀಕ್ಷೆ: ಸಚಿವ ಡಾ|ಸುಧಾಕರ್‌

11:02 PM Sep 02, 2021 | Team Udayavani |

ಬೆಂಗಳೂರು: ರಾಜ್ಯದಲ್ಲಿ ಈವರೆಗೆ ಸುಮಾರು 7 ಲಕ್ಷ ಜನರಿಗೆ ಪರೀಕ್ಷೆ ಮಾಡಿದ್ದು, 157 ಮಂದಿಯಲ್ಲಿ ಕ್ಷಯ ಕಂಡುಬಂದಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ| ಕೆ.ಸುಧಾಕರ್‌ ತಿಳಿಸಿದರು.

Advertisement

ಕೇಂದ್ರ ಆರೋಗ್ಯ ಸಚಿವ ಮನ್ಸುಖ್‌ ಮಾಂಡವೀಯ ಅವರು ಎಲ್ಲ ರಾಜ್ಯಗಳ ಆರೋಗ್ಯ ಸಚಿವರೊಂದಿಗೆ ಸಭೆ ನಡೆಸಿದರು. ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, 2025ಕ್ಕೆ ಕ್ಷಯ ನಿರ್ಮೂಲನೆ ಮಾಡುವುದು ಪ್ರಧಾನಿಯವರ ಗುರಿ. ಇದಕ್ಕಾಗಿ ಕೋವಿಡ್‌ ಸಮಯದಲ್ಲಿ  ಕ್ಷಯ ಪರೀಕ್ಷೆ ಕೈಗೊಳ್ಳಲಾಗಿದೆ. ಕೋವಿಡ್‌ನಿಂದ 29 ಲಕ್ಷ ಮಂದಿ ಗುಣಮುಖರಾಗಿದ್ದು, ಎಲ್ಲರಿಗೂ ಕ್ಷಯ ಪರೀಕ್ಷೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next