Advertisement

ಮಂಗಳವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

07:52 AM Oct 26, 2021 | Team Udayavani |

ಮೇಷ: ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರ ಗಳಲ್ಲಿ ಅಭಿವೃದ್ಧಿ. ಉತ್ತಮ ವರಮಾನ. ಅವಿವಾಹಿತರಿಗೆ ಯೋಗ್ಯ ಸಂಬಂಧ ಒದಗುವ ಸಮಯ. ಗುರುಹಿರಿಯರಿಂದ ಸಂತೋಷವೃದ್ಧಿ. ವಿದ್ಯಾರ್ಥಿಗಳಿಗೆ ಅನುಕೂಲಕರಪರಿಸ್ಥಿತಿ.

Advertisement

ವೃಷಭ: ನೂತನ ಜನರ ಭೇಟಿ. ದೀರ್ಘ‌ ಪ್ರಯಾಣ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಗೃಹದಲ್ಲಿ ಸಂತಸದ ವಾತಾವರಣ. ನಿರೀಕ್ಷಿತ ಧನ ಸಂಪತ್ತು ಪ್ರಾಪ್ತಿ. ಅಧ್ಯಯನಶೀಲರಿಗೆ ದೂರ ಪ್ರಯಾಣಸಂಭವ.

ಮಿಥುನ: ಹೆಚ್ಚಿದ ಜವಾಬ್ದಾರಿಯಿಂದ ಆರೋಗ್ಯದಲ್ಲಿ ಏರುಪೇರು. ದೇಹಾಯಾಸ ಸಂಭವ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ. ಗುರುಹಿರಿಯರಿಂದ ಸರಿಯಾದ ಮಾರ್ಗದರ್ಶನ. ಹಣಕಾಸಿನ ವಿಚಾರದಲ್ಲಿ ಶಿಸ್ತು ಅಗತ್ಯ.

ಕರ್ಕ: ಉತ್ತಮ ಆರೋಗ್ಯ. ನೂತನ ಮಿತ್ರರ ಭೇಟಿ. ಪಾಲುದಾರಿಕಾ ಕ್ಷೇತ್ರದಲ್ಲಿ ಹೆಚ್ಚಿನ ಪ್ರಗತಿ. ನಿರೀಕ್ಷೆಯಂತೆ ಧನಾಗಮ ಪ್ರಾಪ್ತಿ. ಗುರುಹಿರಿಯ ರೊಂದಿಗೆ ನಿಷ್ಟೂರಗೊಳ್ಳದಿರಿ. ಮನೋರಂಜನೆಯಲ್ಲಿ ಸಮಯ ಕಳೆಯುವಿಕೆ.

ಸಿಂಹ: ಆರೋಗ್ಯ ವೃದ್ಧಿ. ನಿರೀಕ್ಷಿಸಿದಂತೆ ಕೆಲಸ ಕಾರ್ಯ ಗಳಲ್ಲಿ ಸಫ‌ಲತೆ. ಸರಕಾರೀ ವ್ಯವಹಾರಗಳಲ್ಲಿ ಪ್ರಗತಿ. ಉದ್ಯೋಗದಲ್ಲಿ ಪರರ ಸಹಕಾರದಿಂದ ಗುರಿ ಸಾಧನೆ. ಹಣಕಾಸಿನ ವಿಚಾರದಲ್ಲಿ ಸರಿಯಾದಪತ್ರ ದಾಖಲೆಯಿಂದ ನೆಮ್ಮದಿ.

Advertisement

ಕನ್ಯಾ: ವಿದ್ಯಾರ್ಜನೆಯಲ್ಲಿ ತಲ್ಲೀನತೆ. ಉತ್ತಮ ವಾಕ್‌ಪಟುತ್ವ. ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ. ದಾಂಪತ್ಯದಲ್ಲಿ ಚರ್ಚೆಗೆಆಸ್ಪದನೀಡದಿರಿ.ಧಾರ್ಮಿಕ ಕಾರ್ಯಗಳಲ್ಲಿ ಪರಿಶ್ರಮ.ಆದಾಯಕ್ಕೆ ಸರಿಯಾಗಿಉಳಿತಾಯ ಸಂಭ್ರಮ.

ತುಲಾ: ದೀರ್ಘ‌ ಪ್ರಯಾಣ ಸಂಭವ. ಧಾರ್ಮಿಕ ಚಟುವಟಿಕೆಗಳಲ್ಲಿ ಆಸಕ್ತಿ.ಗುರುಹಿರಿಯರಮೇಲಾಧಿಕಾರಿ ಗಳ ಪೂರ್ಣ ಸಹಾಯ. ನಿರೀಕ್ಷೆಗೂ ಮೀರಿದ ಧನಾಗಮ. ಸಹೋದ್ಯೋಗಿಗಳಿಂದ ಹೆಚ್ಚಿನಲಾಭ.

ವೃಶ್ಚಿಕ: ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ನಿರೀಕ್ಷೆಯಂತೆ ಸ್ಥಾನ ಲಾಭ. ಧನಸಂಪತ್ತು ಪ್ರಾಪ್ತಿ. ದಾಂಪತ್ಯದಲ್ಲಿ ಸಾಮರಸ್ಯ ಕಾಪಾಡಿ. ಮಕ್ಕಳಿಂದಲೂ ಗೃಹದಲ್ಲಿ ಸಂತೋಷ ವೃದ್ಧಿ. ಸತ್ಕರ್ಮಕ್ಕೆ ಧನವ್ಯಯ.

ಧನು: ಸಣ್ಣ ಪ್ರಯಾಣ. ಸಹೋದ್ಯೋಗಿಗಳ ಮೇಲೆ ಅವಲಂಬನೆ. ನೂತನ ಮಿತ್ರರ ಭೇಟಿ. ಕೈತುಂಬ ವ್ಯವಹಾರ ಉದ್ಯೋಗಾವಕಾಶ. ದೂರದ ವ್ಯವಹಾರಗಳಿಂದ ಧನಲಾಭ.ವಿದ್ಯಾರ್ಥಿಗಳಿಗೆವಿಪುಲಅವಕಾಶ. ಪುರಸ್ಕಾರ ಲಭ್ಯ.

ಮಕರ: ಭೂಮಿಆಸ್ತಿವಿಚಾರಗಳಲ್ಲಿಜವಾಬ್ದಾರಿಯುತ ನಡೆಯಿಂದ ಬದಲಾವಣೆ ಸಂಭವ. ಆದಾಯಕ್ಕೆ ಸಮನಾದ ವ್ಯಯ. ಗುರುಹಿರಿಯರ ಆರೋಗ್ಯ ಗಮನಿಸಿ. ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ.

ಕುಂಭ: ಆರೋಗ್ಯ ವೃದ್ಧಿ. ನಿರೀಕ್ಷೆಯಿಂದ ಸ್ಥಾನ ಸುಖಾದಿವೃದ್ಧಿ.ಹೆಚ್ಚಿದವರಮಾನ.ಕೆಲಸಕಾರ್ಯಗಳಲ್ಲಿ ತಲ್ಲೀನತೆ. ಅನಿರೀಕ್ಷಿತ ಬದಲಾವಣೆ. ಮಿತ್ರರ ಸಹಕಾರ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ.

ಮೀನ: ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರ ಗಳಲ್ಲಿ ಪ್ರಗತಿ. ಗೌರವಾದಿ ಪ್ರಾಪ್ತಿ. ನೂತನ ಮಿತ್ರರ ಭೇಟಿ. ಭೂಮ್ಯಾದಿ ವ್ಯವಹಾರಗಳಲ್ಲಿ ಅಭಿವೃದಿ. ಅœ ಧ್ಯಯನ ನಿರತರಿಗೆಪರಿಕರ ಸೌಲಭ್ಯದ ಸುಖ. ದೀರ್ಘ‌ಪ್ರಯಾಣ ಸಂಭವ.

Advertisement

Udayavani is now on Telegram. Click here to join our channel and stay updated with the latest news.

Next