Advertisement

ಮಂಗಳವಾರದ ರಾಶಿ ಫಲ: ಹಣಕಾಸಿನ ವಿಚಾರದಲ್ಲಿ ಅಜಾಗ್ರತೆ ಸಲ್ಲದು, ದಾಂಪತ್ಯ ಸುಖ ತೃಪ್ತಿದಾಯಕ

07:33 AM Nov 29, 2022 | Team Udayavani |

ಮೇಷ: ಅಧಿಕಾರ, ಸುಖಮಯ ಅಸ್ತಿತ್ವ ಶಾರೀರಿಕ ಬಲ ವರ್ಚಸ್ಸು ವೃದ್ಧಿ. ನಿರೀಕ್ಷಿತ ಧನಾರ್ಜನೆ. ಸಹೋದರಾದಿ ವರ್ಗದವರಿಗೆ ಅಭಿವೃದ್ಧಿ. ದಾಂಪತ್ಯ ಸುಖದಲ್ಲಿ ಅಭಿವೃದ್ಧಿ. ಮಕ್ಕಳ ವಿಚಾರದಲ್ಲಿ ಸಾಹನ ಪ್ರವೃತ್ತಿ. ಉದ್ಯೋಗ ವಿಚಾರದಲ್ಲಿ ಉನ್ನತಿ.

Advertisement

ವೃಷಭ: ಶಾರೀರಿಕ ಮಾನಸಿಕ ಆರೋಗ್ಯ ಸ್ಥಿರ. ಗೌರವದಿಂದ ಕೂಡಿದ ಧನಾರ್ಜನೆ. ಸಹೋದರ ವರ್ಗದವರಿಗೂ ಉನ್ನತ ಸ್ಥಾನ ಸುಖ. ಸಾಂಸಾರಿಕ ಸುಖ ತೃಪ್ತಿದಾಯಕ. ಮಕ್ಕಳ ವಿಚಾರದಲ್ಲಿ ಮನೋರಂಜನೆ. ವ್ಯವಹಾರಸ್ಥರಿಗೆ ಗೌರವ ಪೂಜ್ಯತೆ.

ಮಿಥುನ: ದೈಹಿಕ ಆರೋಗ್ಯ ಸ್ಥಿರ. ಹಣಕಾಸಿನ ವಿಚಾರದಲ್ಲಿ ಅಜಾಗ್ರತೆ ಸಲ್ಲದು. ಸಹೋದರಾದಿ ವರ್ಗದವರಿಗೂ ಸಾಹಸ ಪ್ರವೃತ್ತಿ ಮಾಡದಿರಿ. ದಾಂಪತ್ಯ ಸುಖ ತೃಪ್ತಿದಾಯಕ. ಮಕ್ಕಳ ವಿಚಾರದಲ್ಲಿ ಸಂತೋಷ. ಉದ್ಯೋಗದಲ್ಲಿ ಸ್ಥಿರತೆ.

ಕರ್ಕ: ಅರೋಗ್ಯದಲ್ಲಿ ಅಭಿವೃದ್ಧಿ, ಮನಃ ಸಂತೋಷ. ಉತ್ತಮ ಧನಾರ್ಜನೆ. ಸಹೋದರಾಗಿ ಸುಖ. ದಾಂಪತ್ಯದಲ್ಲಿ ಅನುರಾಗ ಪ್ರಯಾಣ. ಮಕ್ಕಳ ವಿಚಾರದಲ್ಲಿ ಮನೋರಂಜನೆ. ಪಾಲುದಾರಿಕಾ ಕ್ಷೇತ್ರ ವಿದೇಶ ವ್ಯವಹಾರದಲ್ಲಿ ಪ್ರಗತಿ.

ಸಿಂಹ: ಆರೋಗ್ಯ ಬಗ್ಗೆ ಗಮನಹರಿಸಿ. ಅನಿರೀಕ್ಷಿತ ಧನಾಗಮನ. ಬಂಧುಗಳಿಂದ ಸಹಾಯ. ದಾಂಪತ್ಯದಲ್ಲಿ ಚರ್ಚೆಗೆ ಅವಕಾಶ ನೀಡದಿರಿ. ಮಕ್ಕಳ ವಿಚಾರದಲ್ಲಿ ಪ್ರಗತಿ. ಉದ್ಯೋಗ ಕ್ಷೇತ್ರದಲ್ಲಿ ಜ್ಞಾನದಿಂದ ಧೃಡತೆ ಸಾಧಿಸಿದ ತೃಪ್ತಿ. ನಿರೀಕ್ಷಿತ ಸ್ಥಾನ ಸುಖ.

Advertisement

ಕನ್ಯಾ: ಆರೋಗ್ಯ ಸ್ಥಿರ. ಹಣಕಾಸಿನ ವಿಚಾರದಲ್ಲಿ ಪ್ರಗತಿ ಇದ್ದರೂ ಸಾಹಸ ಸಲ್ಲದು. ಬಂಧುಗಳಿಂದ ಸಹಾಯ ನಿರೀಕ್ಷೆ ಬೇಡ. ದಾಂಪತ್ಯ ಸುಖ ತೃಪ್ತಿದಾಯಕ. ಉದ್ಯೋಗ ಕಾರ್ಯಕ್ಷೇತ್ರದಲ್ಲಿ ಉತ್ತಮ ಬದಲಾವಣೆ ಅಭಿವೃದ್ಧಿ. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.

ತುಲಾ: ಹಠಮಾರಿತನ ಸಲ್ಲದು. ನಿಮ್ಮಲ್ಲಿರುವ ವಿದ್ಯೆ ವಿನಯದಿಂದ ಹೆಚ್ಚಿನ ಯಶಸ್ಸು ಸಂಭವ. ಉತ್ತಮ ಧನಾರ್ಜನೆ. ಗೃಹೋಪಯೋಗಿ ವಸ್ತುಗಳ ಸಂಗ್ರಹಕ್ಕಾಗಿ ಧನವ್ಯಯ. ದಾಂಪತ್ಯದಲ್ಲಿ ಪರಸ್ಪರ ಅನುರಾಗ, ಪ್ರೋತ್ಸಾಹ ಅಗತ್ಯ.

ವೃಶ್ಚಿಕ: ಗುರುಹಿರಿಯರ ಮಾರ್ಗದರ್ಶನ ದಿಂದ ಕೂಡಿದ ಕಾರ್ಯವೈಖರಿ. ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಅಭಿವೃದ್ಧಿ. ದೂರದ ವ್ಯವಹಾರಗಳಿಂದ ಧನಾರ್ಜನೆ. ವಿದ್ಯಾರ್ಥಿಗಳಿಗೆ ವಿದೇಶಿ ನೆಲದಲ್ಲಿ ಅಭ್ಯಸಿಸುವವರಿಗೆ ಹೆಚ್ಚಿದ ಪ್ರಗತಿ.

ಧನು: ನಿರೀಕ್ಷಿತ ಸ್ಥಾನ ಗೌರವ ವೃದ್ಧಿ. ಆರೋಗ್ಯ ಉತ್ತಮ. ಹಿರಿಯರಿಂದಲೂ ಮೇಲಧಿಕಾರಿಗಳಿಂದಲೂ ಉತ್ತಮ ಸಹಕಾರ ಪ್ರೋತ್ಸಾಹ ಲಭ್ಯ. ದಾಂಪತ್ಯದಲ್ಲಿ ಅನುರಾಗ ಪ್ರೋತ್ಸಾಹ ವೃದ್ಧಿ. ಮಕ್ಕಳಿಂದ ಹೆಚ್ಚಿದ ಸುಖ.

ಮಕರ: ಆಸ್ತಿ ವಾಹನಾದಿ ವಿಚಾರದಲ್ಲಿ ಬದಲಾವಣೆ ಸಂಭವ. ಬಂಧು ಮಿತ್ರರಲ್ಲಿ ವ್ಯವಹರಿಸುವಾಗ ದುಡುಕದಿರಿ. ತಾಳ್ಮೆಯಿಂದ ನಿರ್ಣಯ ನೀಡಿ. ಆರೋಗ್ಯ ಗಮನಿಸಿ. ಮಕ್ಕಳಿಂದ ಹೆಚ್ಚಿದ ಸಂತೋಷ. ದಾಂಪತ್ಯ ತೃಪ್ತಿದಾಯಕ.

ಕುಂಭ: ಸಹೋದ್ಯೋಗಿಗಳಿಂದಲೂ ಸಹೋದರ ಸಮಾನರಿಂದಲೂ ಸಂದಭೋì ಚಿತ ಸಹಕಾರ ಲಭ್ಯ. ಆಸ್ತಿ ವಿಚಾರದಲ್ಲಿ ಹೆಚ್ಚಿದ ಸಂಪತ್ತು. ದೀರ್ಘ‌ ಪ್ರಯಾಣದ ವ್ಯವಹಾರದಲ್ಲಿ ಧನಲಾಭ. ವಾಕ್‌ಪಟುತ್ವ ವೃದ್ಧಿ. ಹಿರಿಯರ ಆಶೀರ್ವಾದದಿಂದ ಯಶಸ್ಸು.

ಮೀನ: ಆರೋಗ್ಯ ಗಮನಿಸಿ. ಉದಾಸೀನತೆ ತೋರದಿರಿ. ಸರಿಯಾದ ನಿಯಮ, ಆಹಾರ, ವ್ಯಾಯಾಮ ಪಾಲಿಸುವುದರಿಂದ ಆರೋಗ್ಯ ವೃದ್ಧಿ. ಸಾಂಸಾರಿಕ ಸುಖ ವೃದ್ಧಿ. ಉತ್ತಮ ಧನಾರ್ಜನ. ಗುರುಹಿರಿಯರ ಮಾರ್ಗದರ್ಶನ ಪಾಲಿಸುವುದರಿಂದ ಶ್ರೇಯಸ್ಸು ಲಭ್ಯ.

Advertisement

Udayavani is now on Telegram. Click here to join our channel and stay updated with the latest news.

Next