Advertisement

ಪದ್ಮಶ್ರೀ ಪ್ರಶಸ್ತಿ ಪುರಸ್ಕ್ರತೆ ತುಳಸಿ ಗೌಡ ರವರಿಗೆ ಶಿರೂರು ಟೋಲ್ ಪ್ಲಾಜಾದಲ್ಲಿ ಸ್ವಾಗತ

08:13 PM Nov 13, 2021 | Team Udayavani |

ಭಟ್ಕಳ; ಸಮಾಜ ಸೇವೆ ಹಾಗೂ 30 ಸಾವಿರಕ್ಕೂ ಅಧಿಕ ಗಿಡಗಳನ್ನು ನೆಟ್ಟು ಸಮಾಜ ಸೇವೆಗೆ ಪದ್ಮಶ್ರೀ ಪ್ರಶಸ್ತಿ ಪಡೆದ ಹಾಲಕ್ಕಿ ಸಮುದಾಯದ ತುಳಸಿಗೌಡ ರವರನ್ನು ಶಿರೂರು ಟೋಲ್ ಪ್ಲಾಜಾದಲ್ಲಿ ತಾಲ್ಲೂಕು ಆಡಳಿತ ದಿಂದ ಗೌರವಿಸಲಾಯಿತು.

Advertisement

ಈ ಸಂದರ್ಭದಲ್ಲಿ ಭಟ್ಕಳ ಸಹಾಯಕ ಕಮಿಷನರ್ ಮಮತಾ, ಭಟ್ಕಳ ತಹಶೀಲ್ದಾರ ರವಿಚಂದ್ರ, ಟೋಲ್ ಮೆನೇಜರ್ ಜ್ಯೋತಿರಾಮ್ ಬೋಸ್ಲೆ, ಶಿರೂರು ಗ್ರಾ.ಪಂ ಸದಸ್ಯ ಬಾಬು ಮೊಗೇರ್ ಅಳ್ವೆಗದ್ದೆ, ದೀಪಕ್ ಕುಮಾರ್ ಶೆಟ್ಟಿ ಹಾಗೂ ಟೋಲ್ ಸಿಬಂದಿಗಳು ಹಾಜರಿದ್ದರು.

ಇದನ್ನೂ ಓದಿ : ಐಷಾರಾಮಿ ಕಾರಿನಲ್ಲಿ ಬಂದು 48 ಲೀಟರ್ ಹಾಲು ಕದ್ದ ಕಳ್ಳರು! ವಿಡಿಯೋ ವೈರಲ್

Advertisement

Udayavani is now on Telegram. Click here to join our channel and stay updated with the latest news.

Next