Advertisement
ಚಿತ್ರವು ಮಂಗಳೂರು, ಸುರತ್ಕಲ್, ಪುತ್ತೂರು, ಪಡುಬಿದ್ರೆ ಮುಂತಾದ ಕಡೆಗಳಲ್ಲಿ ಬಿಡುಗಡೆಯಾಗಲಿದೆ ಎಂದರು.
Related Articles
Advertisement
ನಿರ್ಮಾಪಕರು ಅಡ್ಯಾರ್ ಮಾಧವ ನಾಯ್ಕ್, ಈಶ್ಚರಿದಾಸ್ ಶೆಟ್ಟಿ ಮತ್ತು ರಾಜೇಶ್ವರ ರೈ, ಸಂಗೀತ ಶಿನೋಯ್ ಎ. ಜೋಸೆಫ್, ಛಾಯಾಗ್ರಹಣ ಸುರೇಶ್ ಬೈರಸಂದ್ರ, ಸಂಕಲನ ಗಣೇಶ್ ನೀರ್ಚಾಲ್, ಸಂಭಾಷಣೆ ಶ್ರೀನಿಧಿ ಭಟ್, ಅನುವಾದ ಮತ್ತು ಸಾಹಿತ್ಯ ಕೆ. ಮಹೇಂದ್ರನಾಥ್ ಸಾಲೆತ್ತೂರು, ಕಲೆ ಸಂತೋಷ ಪೂಜಾರಿ ವೇಣೂರು, ಸಹ ನಿರ್ದೇಶನ ಹರ್ಷೀವ ಭಗೀರ, ಪ್ರಸಾಧನ ಕುಮಾರ್ ನೋಣವಿನಕೆರೆ ಅವರದ್ದಾದರೆ ದೀಪಕ್ ಸಿನಿ ಗ್ಯಾಲಕ್ಸಿ ಹಂಚಿಕೆ ಮಾಡುತ್ತಿದ್ದಾರೆ.
ಕಾರ್ಕಳದ ಬೈಲೂರಿನ ಸುಂದರ ತಾಣದಲ್ಲಿ ಒಂದೇ ಹಂತದಲ್ಲಿ ಚಿತ್ರೀಕಣವಾಗಿರುವ ಈ ‘ಕೊರಮ್ಮ’ ತುಳುಚಿತ್ರದ ತಾರಾಗಣದಲ್ಲಿ – ಗುರುಹೆಗ್ಡೆ, ರೂಪ ಶ್ರೀ ವರ್ಕಾಡಿ, ಮೋಹನ್ ಶೇಣಿ, ಬಿಂದುರಕ್ಷಿದಿ, ಜಿನಪ್ರಸಾದ್, ದಿವ್ಯಶ್ರೀ, ನಾಯಕ್, ಲಕ್ಷ್ಮಣ್ ಕುಮಾರ್ ಮಲ್ಲೂರು, ನಮಿತಾ ಕೂಳೂರು, ಸುಮನ ಮಂಗಳೂರು, ಹರೀಶ್ ಜೋಡುರಸ್ತೆ ಮತ್ತಿರರಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಶಿವಧ್ವಜ್ ಶೆಟ್ಟಿ, ಈಶ್ವರಿದಾಸ್ ಶೆಟ್ಟಿ, ಅಡ್ಯಾರ್ ಮಾಧವ ನಾಯ್ಕ್, ದೀಪಕ್, ಗುರು ಹೆಗ್ಡೆ, ಮೋಹನ್ ಶೇಣಿ, ಬಿಂದು ರಕ್ಷಿದಿ, ರೂಪ ಶ್ರೀ ವರ್ಕಾಡಿ, ದೀಪಕ್, ತಮ್ಮ ಲಕ್ಷ್ಮಣ ಉಪಸ್ಥಿತರಿದ್ದರು.