Advertisement

ತುಮಕೂರಲ್ಲಿ ಎಂ.ಎಸ್‌. ನಿರಂಜನ್‌ ಬಾಬು ಮನೆ ಮೇಲೆ ಎಸಿಬಿ ಅಧಿಕಾರಿಗಳ ದಾಳಿ

10:26 AM Aug 27, 2020 | sudhir |

ತುಮಕೂರು: ಬೆಂಗಳೂರಿನಲ್ಲಿ ಎಂ.ಎಸ್‌. ನಿರಂಜನ್‌ ಬಾಬು ಮನೆ ಮೇಲೆ ಎಸಿಬಿ ಅಧಿಕಾರಿಗಳ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಅವರ ತುಮಕೂರಿನ ಮನೆಯ ಮೇಲೆಯೂ ಎಸಿಬಿ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ. ಮಾರುತಿ ನಗರ ದಲ್ಲಿರುವ ಅಮೃತ ವರ್ಷಿಣಿ ಮನೆಯ ಮೇಲೆ ದಿಢೀರನೆ ದಾಳಿ ನಡೆಸಿದ್ದಾರೆ. ಈ ವೇಳೆ ಮನೆಯಲ್ಲಿದ್ದ ಕಂಪ್ಯೂಟರ್‌, ಪ್ರಿಂಟರ್‌, ದಾಖಲೆ ಪತ್ರಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

Advertisement

ಐವರು ಎಸಿಬಿ ಅಧಿಕಾರಿಗಳ ತಂಡದಿಂದ ದಾಖಲಾತಿಗಳ ಪರಿಶೀಲನೆ ನಡೆಸಲಾಗಿದೆ ವೇಳೆ ಕೆಲವು ಮಹತ್ವದ ದಾಖಲೆಗಳು ದೊರೆತ್ತಿವೆ ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next