Advertisement

Tumakuru: ಕಾರು- ಬೈಕ್ ನಡುವೆ ಅಪಘಾತ; ಮೂವರು ಸಾವು

11:32 PM Jan 06, 2024 | Team Udayavani |

ತುಮಕೂರು: ಕಾರು ಮತ್ತು ಬೈಕ್ ನಡುವೆ ಅಪಘಾತವಾಗಿ ಬೈಕ್​ನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ತುರುವೇಕೆರೆ ತಾಲೂಕಿನ ಜೋಡಗಟ್ಟೆ ಗ್ರಾಮದ ಬಳಿ ಸಂಭವಿಸಿದೆ

Advertisement

ತಿಪಟೂರು ಮೂಲದ 21 ವರ್ಷದ ಅನಿಲ್ ಕುಮಾರ್, ನರಸಿಂಹ ಮೂರ್ತಿ (21) ಹಾಗೂ ಕಾವ್ಯಾ (19) ಮೃತ‌ ದುರ್ದೈವಿಗಳಾಗಿದ್ದು, ಆದಿಚುಂಚನಗಿರಿ ಮಠಕ್ಕೆ ಹೋಗಿ ವಾಪಸಾಗುವಾಗ ಘಟನೆ ನಡೆದಿದೆ.

ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

 

 

Advertisement

 

Advertisement

Udayavani is now on Telegram. Click here to join our channel and stay updated with the latest news.

Next