Advertisement

ಹಾವೇರಿ: ಮೀನು ಹಿಡಿಯಲು ಹೋದ ಇಬ್ಬರು ನದಿ ಪಾಲು       

08:10 PM Aug 29, 2021 | Team Udayavani |

ಹಾವೇರಿ: ಮೀನು ಹಿಡಿಯಲು ಹೋದ ಇಬ್ಬರು ಯುವಕರು ನದಿ ಪಾಲಾಗಿರುವ ಘಟನೆ ತಾಲೂಕಿನ ಚೌಡಯ್ಯದಾನಪುರ ಗ್ರಾಮದಲ್ಲಿ ರವಿವಾರ ಸಂಜೆ ನಡೆದಿದೆ.

Advertisement

ಮೃತರನ್ನು ಹಾವೇರಿ ತಾಲೂಕಿನ ಗುತ್ತಲ ಪಟ್ಟಣದ ಪಕ್ಕಿರೇಶ ಹೊನ್ನಪ್ಪ ಮಣ್ಣೂರ (23) ಹಾಗೂ ಯಲ್ಲಪ್ಪ ಪಕ್ಕೀರಪ್ಪ ಕುಂಬಾರ(34) ಎಂದು ಗುರುತಿಸಲಾಗಿದೆ.

ಶವಗಳ ಶೋಧನೆ ಕಾರ್ಯ ಮುಂದುವರೆದಿದೆ. ಈ ಕುರಿತು ರಾಣೆಬೆನ್ನೂರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next