Advertisement
ಮೃತರನ್ನು ಮೀನುಗಾರ ಕುಪ್ಪಸಾಮಿ ಮತ್ತು ಚಾಲಕ ವಿವೇಕ್ ಎಂದು ಗುರುತಿಸಲಾಗಿದೆ.
Related Articles
Advertisement
ಇದನ್ನೂ ಓದಿ:ನಾರ್ಕೋ ಪರೀಕ್ಷೆಗೆ ಒಳಗಾಗಲು ಸಿದ್ಧ, ಆದರೆ..: Wrestlerಗಳಿಗೆ ಬ್ರಿಜ್ ಭೂಷಣ್ ಸಿಂಗ್ ಸವಾಲು
ಬಾರ್ ನಲ್ಲಿನ ಸಿಸಿಟಿವಿ ಕಾರ್ಯನಿರ್ವಹಿಸುತ್ತಿಲ್ಲ ಮತ್ತು ನಾವು ಪುರಾವೆಗಳನ್ನು ಸಂಗ್ರಹಿಸುತ್ತಿದ್ದೇವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆಶಿಶ್ ರಾವತ್ ತಿಳಿಸಿದ್ದಾರೆ.
ಕೈಗಾರಿಕಾ ಮೆಥನಾಲ್ ಸೇವನೆಯಿಂದ ಈ ವಾರದ ಆರಂಭದಲ್ಲಿ ವಿಲ್ಲುಪುರಂ ಮತ್ತು ಚೆಂಗಲ್ಪಟ್ಟು ಜಿಲ್ಲೆಗಳಲ್ಲಿ 22 ಮಂದಿ ಸಾವನ್ನಪ್ಪಿದ್ದರು.
ಸುಮಾರು ನಲವತ್ತು ಮಂದಿ ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಲ್ಲುಪುರಂ ಜಿಲ್ಲೆಯ ಎಸ್ಪಿ ಮತ್ತು ಇಬ್ಬರು ಡಿಎಸ್ಪಿಗಳು ಸೇರಿದಂತೆ ಹತ್ತು ಪೊಲೀಸ್ ಸಿಬ್ಬಂದಿಯನ್ನು ಸರ್ಕಾರವು ಅಮಾನತುಗೊಳಿಸಿದೆ. ಚೆಂಗಲ್ಪಟ್ಟು ಎಸ್ಪಿಯನ್ನು ವರ್ಗಾವಣೆ ಮಾಡಲಾಗಿದೆ.