Advertisement

ಕಾಲುವೆಯಲ್ಲಿ ಕಾಲು ಜಾರಿಬಿದ್ದು ಇಬ್ಬರು ಬಾಲಕಿಯರ ಸಾವು

01:54 PM Apr 26, 2022 | Team Udayavani |

ರಾಯಚೂರು: ತಾಲೂಕಿನ ಮಿರ್ಜಾಪುರ ಗ್ರಾಮದಲ್ಲಿ ಕಾಲುವೆಯಲ್ಲಿ ಬಾಲಕಿಯರಿಬ್ಬರು ಕಾಲು ಜಾರಿ ಬಿದ್ದು ಮೃತಪಟ್ಟ ಘಟ‌ನೆ ಸೋಮವಾರ ಸಂಜೆ ನಡೆದಿದೆ.

Advertisement

ಗ್ರಾಮದಲ್ಲಿ ಹಾದು ಹೋಗಿರುವ ಆರ್‌ಡಿಎಸ್‌ (ರಾಜಲಬಂಡಾ ನಾಲೆ ಯೋಜನೆ) ಕಾಲುವೆಯಲ್ಲಿ ದುರ್ಘಟನೆ ಸಂಭವಿಸಿದೆ.

ಇದನ್ನೂ ಓದಿ:ಫಸಲ್ ಬಿಮಾ ಯೋಜನೆ ಪ್ರೀಮಿಯಂ ಪಾವತಿಸಿದವರಿಗೆ ಸಿಗುತ್ತಿಲ್ಲ ಪರಿಹಾರ: ಆತಂಕದಲ್ಲಿ ರೈತರು

ಎಂಟನೇ ತರಗತಿ ಓದುತ್ತಿದ್ದ ಇಂದು (14), ಏಳನೇ ತರಗತಿ ಓದುತ್ತಿದ್ದ ಸುಜಾತಾ (13) ಮೃತ ಬಾಲಕಿಯರೆಂದು ಗುರುತಿಸಲಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲಿಸಿದ್ದಾರೆ. ಇಡಪಾನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next