Advertisement

ಶೋಪಿಯಾನ್ ನಲ್ಲಿ ಸೇನಾಕಾರ್ಯಾಚರಣೆ : ಇಬ್ಬರು ಉಗ್ರರ ಹತ್ಯೆ

01:15 PM Oct 20, 2021 | Team Udayavani |

ಶ್ರೀನಗರ : ಭದ್ರತಾಪಡೆಗಳು ಬುಧವಾರ ಬೆಳಗ್ಗೆ ನಡೆಸಿದ ಗುಂಡಿನ ಕಾಳಗದಲ್ಲಿ ಇಬ್ಬರು ಉಗ್ರರನ್ನು ಹತ್ಯೆಗೈಯಲಾಗಿದೆ.

Advertisement

ದ್ರಾಗಡ್ ಪ್ರದೇಶದಲ್ಲಿ ಉಗ್ರರ ಇರುವಿಕೆಯ ಮಾಹಿತಿಯ ಮೇಲೆ ಸೇನಾಪಡೆಗಳು ಕಾರಯಾಚರಣೆಗೆ ಇಳಿದಿದ್ದರು.

ಉಗ್ರರು ಮತ್ತು ಸೇನಾಪಡೆಗಳ ನಡುವೆ ಕೆಲ ಹೊತ್ತಿನ ಗುಂಡಿನ ಕಾಳಗ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹತ್ಯೆಗೀಡಾದ ಉಗ್ರರ ಗುರುತು ಮತ್ತು ಯಾವ ಸಂಘಟನೆಗೆ ಸೇರಿದವರು ಎನ್ನುವುದು ಇನ್ನಷ್ಟೇ ತಿಳಿದುಬರಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next