Advertisement

ಎನ್ ಎಂಎಂಎಸ್ ಎಸ್ ಪರೀಕ್ಷೆಯಲ್ಲಿ ಕೊಂಚಾಡಿ ಶಾಲೆ ಇಬ್ಬರು ವಿದ್ಯಾರ್ಥಿಗಳು ಆಯ್ಕೆ

08:44 PM Mar 19, 2020 | Nagendra Trasi |

ಗಂಗೊಳ್ಳಿ:ಮಾನವ ಸಂಪನ್ಮೂಲ ಮತ್ತು ಅಭಿವೃದ್ಧಿ ಇಲಾಖೆಯವರು ನಡೆಸಿದ 2019-20ನೇ ಸಾಲಿನ ಎನ್ ಎಂಎಂಎಸ್ ಎಸ್(ನ್ಯಾಷನಲ್ ಮೀನ್ಸ್-ಕಮ್ ಮೆರಿಟ್ ಸ್ಕಾಲರ್ ಶಿಪ್) ಅರ್ಹತಾ ಪರೀಕ್ಷೆಯಲ್ಲಿ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಖಾರ್ವಿಕೇರಿ ಗಂಗೊಳ್ಳಿಯ 8ನೇ ತರಗತಿ ವಿದ್ಯಾರ್ಥಿಗಳಾದ ಬಿ.ಶ್ರೀಶ ಖಾರ್ವಿ ಮತ್ತು ನಿಶಾ ಪೂಜಾರಿ ಆಯ್ಕೆಯಾಗಿದ್ದಾರೆ.

Advertisement

ಈ ವಿದ್ಯಾರ್ಥಿಗಳಿಗೆ ಶಾಲಾ ಎಸ್ ಡಿಎಂಸಿ ಅಧ್ಯಕ್ಷ ವೆಂಕಟೇಶ್ ಕೋಟಾನ್ ಹಾಗೂ ಸರ್ವ ಸದಸ್ಯರು, ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದದವರು ಶುಭ ಹಾರೈಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next