Advertisement
ಉಡುಪಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2018-19ನೇ ಸಾಲಿನಲ್ಲಿ ರೈತರ ಸಾಲ ಮನ್ನಾ ಯೋಜನೆಯಂತೆ ಹಣ ವರ್ಗಾವಣೆಯಾಗಬೇಕಿತ್ತು. ಅದನ್ನು ಆಯೋಗ ತಡೆ ಹಿಡಿದಿದೆ.
ಮಂಗಳೂರು: ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ ಅವರು, ಮೋದಿಯನ್ನು ನೋಡಿ ಮತ ಹಾಕಿ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ; ಆದರೆ ದ.ಕ. ಜಿಲ್ಲೆಗೆ ಮೋದಿ ಕೊಡುಗೆ ಏನು ಎಂದು ಪ್ರಶ್ನಿಸಿದರು.