Advertisement

ಕುತ್ಯಾರು: ಬಸ್ಸಿಗೆ ದ್ವಿಚಕ್ರ ವಾಹನ ಢಿಕ್ಕಿ

09:23 AM Jul 09, 2019 | Team Udayavani |

ಶಿರ್ವ: ಇಲ್ಲಿಗೆ ಸಮೀಪದ ಕುತ್ಯಾರು ವಿದ್ಯಾದಾಯಿನಿ ಶಾಲೆಯ ಬಳಿ ಶಿರ್ವ ಕಡೆಯಿಂದ ಮೂಲ್ಕಿಗೆ ಹೋಗುತ್ತಿದ್ದ ಖಾಸಗಿ ಬಸ್ಸಿಗೆ ದ್ವಿಚಕ್ರ ವಾಹನ ಢಿಕ್ಕಿಯಾಗಿ ಸವಾರ ರಾಜು ಶೆಟ್ಟಿ ಎಂಬವರು ಗಂಭೀರವಾಗಿ ಗಾಯಗೊಂಡ ಘಟನೆ ರವಿವಾರ ಸಂಭವಿಸಿದೆ.

Advertisement

ಅವರು ಮುದರಂಗಡಿ ಕಡೆಯಿಂದ ಶಿರ್ವ ಕಡೆಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next