Advertisement

ಕೊಡಗಿನ ಜಲಪಾತದಲ್ಲಿ ಈಜಲು ಹೋದ ಇಬ್ಬರು ಯುವಕರು ನೀರುಪಾಲು

10:27 PM Apr 25, 2022 | Team Udayavani |

ಸಕಲೇಶಪುರ: ಜಲಪಾತದಲ್ಲಿ ಈಜಲು ಹೋದ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ತಾಲೂಕಿನ ಮೂಕನಮನೆಯಲ್ಲಿ ನಡೆದಿದೆ.

Advertisement

ತಾಲೂಕಿನ ಹೆತ್ತೂರು ಹೋಬಳಿಯ ಮೂಕನಮನೆ ಜಲಪಾತದಲ್ಲಿ ಕೊಡಗಿನ ಕೊಡ್ಲಿಪೇಟೆ ನಿವಾಸಿ ಕುಮಾರ್‌ (38), ಕಿಶೋರ್‌ (34) ಮೃತಪಟ್ಟಿದ್ದು, ತಮ್ಮ ಇನ್ನಿಬ್ಬರು ಸ್ನೇಹಿತರ ಜತೆ ಜಲಪಾತದ ಸಮೀಪದ ಅರಣ್ಯದಲ್ಲಿ ಪಾರ್ಟಿ ಮಾಡಿ, ಈಜಲು ಹೋಗಿದ್ದರು.

ಇದನ್ನೂ ಓದಿ:ಹಾವೇರಿ : ಗೆಳೆಯರೊಂದಿಗೆ ನದಿಗೆ ಈಜಲು ಹೋದ ಇಬ್ಬರು ಬಾಲಕರು ನೀರುಪಾಲು

ಈ ಸಮಯದಲ್ಲಿ ನೀರಿನ ಆಳಕ್ಕೆ ಹೋಗಿ ಹೊರಬರಲಾಗದೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next