Advertisement

ನಜರಾಪುರ ಫಾಲ್ಸ್ ನಲ್ಲಿ ಹೈದರಾಬಾದ್  ಮೂಲದ ಇಬ್ಬರು ನೀರು ಪಾಲು

05:18 PM Oct 03, 2020 | keerthan |

ಯಾದಗಿರಿ: ಜಿಲ್ಲೆಯ ಗುರುಮಠಕಲ್ ತಾಲೂಕಿನ ನಜರಾಪುರ ಫಾಲ್ಸ್ ನಲ್ಲಿ ಈಜಲು ನೀರಿಗಿಳಿದ ಇಬ್ಬರು ಯುವಕರು ನೀರು ಪಾಲಾಗಿದ ಘಟನೆ ಶನಿವಾರ ನಡೆದಿದೆ.

Advertisement

ಹೈದರಾಬಾದ್ ಮೂಲದ ಯುವಕರು ಗುರುಮಠಕಲ್ ನ ಮದುವೆ ಸಮಾರಂಭಕ್ಕೆ ಆಗಮಿಸಿದ್ದರು ಎನ್ನಲಾಗಿದೆ.

ಮದುವೆಗೆ ಬಂದ ವೇಳೆ ಫಾಲ್ಸ್ ವೀಕ್ಷಿಸಲು ಮೂವರು ಯುವಕರು ಬಂದಿದ್ದರು, ಈ ವೇಳೆ ಇಬ್ಬರು ನೀರಿನಲ್ಲಿ ಮುಳುಗಿದ್ದು ಮೃತದೇಹಗಳ ಶೋಧ ನಡೆದಿದ್ದು ಓರ್ವನ ಸ್ಥಿತಿ ಚಿಂತಾಜನಕವಾಗಿದ್ದು ಗುರುಮಠಕಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ:ಡ್ರಗ್ ಪ್ರಕರಣದ ತನಿಖೆ ನಡೆಸುತ್ತಿದ್ದ ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ವರ್ಗಾವಣೆಗೆ ತಡೆ

ಗುರುಮಠಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next