Advertisement

Uchchila Dasara: ದೇಹದಾರ್ಡ್ಯ ಸ್ಪರ್ಧೆ ಉದ್ಘಾಟನೆ

01:10 AM Oct 11, 2024 | Team Udayavani |

ಕಾಪು: ಉಡುಪಿ ಉಚ್ಚಿಲ ದಸರಾ 2024 ಪ್ರಯುಕ್ತ ನಡೆದ ದ.ಕ. ಮತ್ತು ಉಡುಪಿ ಜಿಲ್ಲಾಮಟ್ಟದ ದೇಹದಾಡ್ಯì ಸ್ಪರ್ಧೆಯನ್ನು ದ. ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್‌ ಮತ್ತು ಡಾ| ಜಿ. ಶಂಕರ್‌ ಅವರ ಪುತ್ರಿ ಶಾಲಿನಿ ನವೀನ್‌ ಉದ್ಘಾಟಿಸಿದರು. ನಿತ್ಯಾನಂದ ಕೋಟ್ಯಾನ್‌ ತೊಟ್ಟಂ ಅವರ ದೇಹದಾರ್ಡ್ಯ ಪ್ರದರ್ಶನದ ಮೂಲಕ ಚಾಲನೆ ನೀಡಲಾಯಿತು.

Advertisement

ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಗಿರಿಧರ ಸುವರ್ಣ, ದಸರಾ ಸಮಿತಿ ಅಧ್ಯಕ್ಷ ವಿನಯ ಕರ್ಕೇರ, ಮಹಾಜನ ಸಂಘದ ಉಪಾಧ್ಯಕ್ಷ ಮೋಹನ್‌ ಬೇಂಗ್ರೆ, ಪ್ರ. ಕಾರ್ಯದರ್ಶಿ ಶರಣ್‌ ಮಟ್ಟು, ಕೋಶಾಧಿಕಾರಿ ರತ್ನಾಕರ ಸಾಲ್ಯಾನ್‌, ಕರ್ನಾಟಕ ಪರ್ಸಿನ್‌ ಮೀನುಗಾರರ ಒಕ್ಕೂಟದ ಅಧ್ಯಕ್ಷ ಅನಿಲ್‌ ಕುಮಾರ್‌ ಬೊಕ್ಕಪಟ್ಣ, ಉಭಯ ಜಿಲ್ಲಾ ಬಾಡಿ ಬಿಲ್ಡರ್ ಅಸೋಸಿಯೇಶನ್‌ ಅಧ್ಯಕ್ಷರಾದ ಜೇಸನ್‌ ಡಯಾಸ್‌ (ಉಡುಪಿ) ಅಶೋಕ್‌ ಶೆಟ್ಟಿ (ದ.ಕ.) ಮುಂತಾದವರು ಉಪಸ್ಥಿತರಿದ್ದರು.

ಸಂಯೋಜಕ ಪುಂಡಲೀಕ ಹೊಸಬೆಟ್ಟು ಸ್ವಾಗತಿಸಿದರು. ಸತೀಶ್‌ ಅಮೀನ್‌ ಪಡುಕೆರೆ ನಿರೂಪಿಸಿ, ವಂದಿಸಿದರು. ವಿವಿಧ ವಿಭಾಗಗಳಲ್ಲಿ ನಡೆದ ಸ್ಪರ್ಧೆಯಲ್ಲಿ 100ಕ್ಕೂ ಅಧಿಕ ಮಂದಿ ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next