Advertisement

ಹಸುಗೂಸನ್ನು ಪೊದೆಗೆಸೆದು ಹೋದ ಕ್ರೂರಿಗಳು |ಸ್ಥಳಿಯರಿಂದ ಮಗುವಿನ ರಕ್ಷಣೆ

10:54 AM Sep 08, 2021 | Team Udayavani |

ಚಿಕ್ಕಮಗಳೂರು : ನವಜಾತ ಶಿಶುವನ್ನು ಕ್ರೂರಿಗಳು ಪೊದೆಗೆ ಎಸೆದು ಹೋದ  ಮನಕಲುಕುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಿಳಗುಳದಲ್ಲಿ ನಡೆದಿದೆ.

Advertisement

ಇದನ್ನೂ ಓದಿ : 2 ತಿಂಗಳು ಬರಬೇಡಿ: ಕೇರಳದ ವಿದ್ಯಾರ್ಥಿಗಳು, ಉದ್ಯೋಗಿಗಳಿಗೆ ನಿರ್ಬಂಧ

ಪೊದೆಯೊಳಗಿನಿಂದ ಹಸುಗೂಸಿನ ಕೂಗು ಕೇಳಿದ ಸ್ಥಳೀಯರು ಮಗುವನ್ನು ರಕ್ಷಣೆ ಮಾಡಿದ್ದು, ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಅದೃಷ್ಟವಶಾತ್ ಹಸುಗೂಸನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಪೊದೆಯಲ್ಲಿ ಬಿದ್ದಿದ್ದ ಗಂಡು ಮಗುವನ್ನು ರಕ್ಷಣೆ ಮಾಡಿ ಮರುಜನ್ಮ ನೀಡಿದ್ದಾರೆ.

ಇದನ್ನೂ ಓದಿ : 2 ತಿಂಗಳು ಬರಬೇಡಿ: ಕೇರಳದ ವಿದ್ಯಾರ್ಥಿಗಳು, ಉದ್ಯೋಗಿಗಳಿಗೆ ನಿರ್ಬಂಧ 

Advertisement
Advertisement

Udayavani is now on Telegram. Click here to join our channel and stay updated with the latest news.

Next